ಅಂತಿಮ ಹೋರಾಟ

Author : ಯಂಡಮೂರಿ ವೀರೇಂದ್ರನಾಥ್

Pages 270

₹ 150.00




Year of Publication: 2011
Published by: ಸುಧಾ ಎಂಟರ್‌ಪ್ರೈಸಸ್
Address: #3036, 5ನೇ ಮುಖ್ಯರಸ್ತೆ, ಬಿ.ಎಸ್.ಕೆ 2ನೇ ಹಂತ, 14ನೇ ಕ್ರಾಸ್ ರೋಡ್, ತ್ಯಾಗರಾಜ್ ನಗರ, ಬೆಂಗಳೂರು-560070
Phone: 9845449811

Synopsys

ಪ್ರತೀ ಪುಟದಲ್ಲೂ ರೋಚಕತೆ, ಬದುಕಿನ ತವಕ-ತಲ್ಲಣಗಳು, ಸಾಮಾಜಿಕ ಸಮಸ್ಯೆಗಳ ನಿಖರ ವಿಶ್ಲೇಷಣೆಯನ್ನು ಒಳಗೊಂಡ ಕೃತಿ-ಅಂತಿಮ ಹೋರಾಟ. ಕರ್ತೃ ಯಂಡಮೂರಿ ವೀರೇಂದ್ರನಾಥ. ಈ ಕಾದಂಬರಿಯನ್ನು ಲೇಖಕ ರಾಜಾ ಚೆಂಡೂರು ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಟೆರರಿಸಂ - ಪ್ರಜಾಪ್ರಭುತ್ವ ಹಾಗೂ ಅಹಿಂಸೆಯ ಪಾಠ ಹೇಳುತ್ತದೆ ಎಂಬ ಅಂಶಗಳು ಕಾದಂಬರಿಯ ಓದಿಗೆ ವೇಗ ನೀಡುತ್ತದೆ.  

About the Author

ಯಂಡಮೂರಿ ವೀರೇಂದ್ರನಾಥ್

ತೆಲುಗಿನ ಖ್ಯಾತ ಲೇಖಕ, ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಅವರ ಬಹುತೇಕ ಕೃತಿಗಳು ಕನ್ನಡದಲ್ಲೂ ಅನುವಾದಗೊಂಡು ಜನಪ್ರಿಯವಾಗಿವೆ. ಇವರ ಕೃತಿಗಳನ್ನು ವಂಶಿ, ಸರಿತಾ ಜ್ಞಾನಾನಂದ, ಬೇಲೂರು ರಾಮಮೂರ್ತಿ, ರವಿ ಬೆಳಗೆರೆ, ಯತಿರಾಜ್ ವೀರಾಂಬುದಿ ಮುಂತಾದವರು ಕನ್ನಡಕ್ಕೆ ಅನುವಾದಿಸಿದ್ದಾರೆ. ...

READ MORE

Related Books