ಅನುದಿನ ಚಿಂತನ

Author : ಓ. ಎಲ್. ನಾಗಭೂಷಣಸ್ವಾಮಿ

Pages 412

₹ 225.00




Year of Publication: 2013
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011,
Phone: 0802244 3996

Synopsys

ಭಾರತೀಯ ತತ್ವಜ್ಞಾನಿ ಖ್ಯಾತಿಯ ಜಿಡ್ಡು ಕೃಷ್ಣಮೂರ್ತಿ ಅವರು ಇಂಗ್ಲಿಷಿನಲ್ಲಿ ಬರೆದ ಈ ಕೃತಿಯನ್ನು ಲೇಖಕ ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅವರು ಅನುದಿನ ಚಿಂತನ. ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಪ್ರಾರ್ಥನೆ ಎಂದರೇನು? ಪ್ರಾರ್ಥನೆಯ ಮಹತ್ವ, ಅನುದಿನವೂ ಅದರ ಚಿಂತನೆಯ ಅನಿವಾರ್ಯತೆ ಇತ್ಯಾದಿ ವಿಷಯಗಳನ್ನು ಒಳಗೊಂಡ ಕೃತಿ.

About the Author

ಓ. ಎಲ್. ನಾಗಭೂಷಣಸ್ವಾಮಿ
(22 September 1953)

ಓ ಎಲ್ ನಾಗಭೂಷಣ ಸ್ವಾಮಿ- ಹುಟ್ಟಿದ್ದು22 ಸೆಪ್ಟೆಂಬರ್ 1953,  ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ ಇಂಗ್ಲಿಷ್  (1873) , ಎಂ.ಎ. ಕನ್ನಡ(1975)ಪದವಿ,  ಎಂಡಿಟಿಡಿಬಿ ಕಾಲೇಜು ಮೈಸೂರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ,  ಸರ್ಕಾರಿ ಪ್ರಥಮ ದರ್ಜೆ ಕಾಲೇಜು. ಶಿಕಾರಿಪುರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆನೇಕಲ್. ಕನ್ನಡ ವಿಶ್ವವಿದ್ಯಾಲಯದಲ್ಲಿ ಭಾಷಾಂತರ ವಿಭಾಗದ ಪ್ರೊಫೆಸರ್ ಮತ್ತು ಮುಖ್ಯಸ್ಥರಾಗಿ ಸೇವೆ (1992-1998).  ಜನವರಿ2005 ರಲ್ಲಿ ಉದ್ಯೋಗದಿಂದ ಸ್ವಯಂ ನಿವೃತ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಕನ್ನಡ ವಿಶ್ವವಿದ್ಯಾನಿಲಯ ಕೆ. ಕೆ. ಬಿರ್ಲಾ ಫೌಂಡೇಷನ್, ಜೆ. ಕೃಷ್ಣಮೂರ್ತಿ ಪೌಂಡೇಷನ್ ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಹಲವು ಮಹತ್ವದ ...

READ MORE

Related Books