ಅನುರಾಧಾ ಧಾರೇಶ್ವರ್

Author : ಪ್ರಜ್ಞಾ ಮತ್ತಿಹಳ್ಳಿ

Pages 48

₹ 35.00




Year of Publication: 2018
Published by: ಕೆ. ಎಸ್. ನರಸಿಂಹಸ್ವಾಮಿ ಟ್ರಸ್ಟ್ (ರಿ)
Address: 22/4, ಪೂರ್ವ ಆಂಜನೇಯ ರಸ್ತೆ,ಬಸವನಗುಡಿ, ಬೆ೦ಗಳೂರು - 560004
Phone: 9916796832

Synopsys

ಕನ್ನಡ ಭಾವಗೀತೆ ಗಾಯನ ಹಾಗೂ ಸುಗಮ ಸಂಗೀತ ಕ್ಷೇತ್ರದಲ್ಲಿ ಅನುರಾಧಾ ಧಾರೇಶ್ವರ್‌ ಕೊಡುಗೆ ಅನನ್ಯವಾದುದು. ಧಾರವಾಡದ ಆಕಾಶವಾಣಿಯಲ್ಲಿ ಗಾಯಕರಾಗಿ ಕಾರ್ಯ ನಿರ್ವಹಿಸಿದ ಅನುರಾಧಾ ಅವರ ಸುಮಧುರ ಕಂಠದಿಂದ ಕನ್ನಡ ಸಾಹಿತ್ಯದ ಪ್ರಮುಖ ಗೀತೆಗಳು ಕೇಳುಗರಿಗೆ ಲಭ್ಯವಾಗಿವೆ. ಅನುರಾಧಾ ಧಾರೇಶ್ವರ್ ಅವರ ಜೀವನ-ಸಾಧನೆಯನ್ನು ಈ ಕೃತಿ ಕಟ್ಟಿಕೊಡುತ್ತದೆ.

 

About the Author

ಪ್ರಜ್ಞಾ ಮತ್ತಿಹಳ್ಳಿ
(02 April 1969)

ಲೇಖಕಿ ಪ್ರಜ್ಞಾ ಮತ್ತಿಹಳ್ಳಿ ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರು. 1969ರ ಏಪ್ರಿಲ್  02ರಂದು ಜನಿಸಿದ ಅವರು ವಾಣಿಜ್ಯಶಾಸ್ತ್ರದಲ್ಲಿ ಉನ್ನತ ವ್ಯಾಸಂಗ ಮಾಡಿದ್ದಾರೆ.  ಪ್ರಜ್ಞಾ ಮತ್ತಿಹಳ್ಳಿ ಅವರು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸೃಜನಶೀಲ ಪ್ರಯೋಗ ಮಾಡುವುದರಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕಥೆ, ಕಾವ್ಯದ ಜೊತೆಗೆ ಹಾಸ್ಯ ಲೇಖನಗಳನ್ನು ಬರೆದಿರುವ ಅವರಿಗೆ ನಾಟಕ ರಚನೆ ಕೂಡ ಆಸಕ್ತಿಯ ಕ್ಷೇತ್ರ. ಅವರ ಕಥೆಗಳು ಮತ್ತು ಕವನಗಳು ನಾಡಿನ ವಿವಿಧ ಪತ್ರಿಕೆಗಳ ವಿಶೇಷಾಂಕಗಳ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿವೆ. ನುರಿತ ಯಕ್ಷಗಾನ ಕಲಾವಿದೆಯೂ ಆಗಿರುವ ಅವರು ಅದಕ್ಕಾಗಿ ಶಾಸ್ತ್ರೀಯ ತರಬೇತಿ ಪಡೆದಿದ್ದಾರೆ. ಅವರ ಪ್ರಕಟಿತ ...

READ MORE

Related Books