ಬಿ. ಗುರುಸಿದ್ದಪ್ಪ

Author : ಮೀರಾಸಾಬಿಹಳ್ಳಿ ಶಿವಣ್ಣ

Pages 82

₹ 70.00




Year of Publication: 2016
Published by: ಕರ್ನಾಟಕ ನಾಟಕ ಅಕಾಡೆಮಿ
Address: ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು
Phone: 08022237484

Synopsys

ಕತಾ ಕೀರ್ತನ, ಅಭಿನಯ, ಸಂಗೀತ ನಿರ್ದೇಶನ, ಪಕ್ಕವಾದ್ಯಕಾರ, ನಾಟಕ ರಚನೆ, ನಿರ್ದೇಶನ - ಹೀಗೆ ರಂಗಭೂಮಿಯ ಬಹುಮುಖ ಪ್ರತಿಭೆ ಬಿ. ಗುರುಸಿದ್ಧಪ್ಪನವರು. ಚಳ್ಳೆಕೆರೆ, ಚಿತ್ರದುರ್ಗ, ಬಳ್ಳಾರಿ, ದಾವಣೆಗೆರೆ, ಆಂಧ್ರದ ಗಡಿಭಾಗದ ಹಲವು ಪಟ್ಟಣ ಹಾಗೂ ಹತ್ತಾರು ಹಳ್ಳಿಗಳಲ್ಲಿ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ನಾಟಕ ಪ್ರಯೋಗಗಳಿಗೆ ಸಂಚಲನ ತಂದವರು. ಇವರ ಬದುಕು-ಸಾಧನೆಗಳ ಕುರಿತು ಲೇಖಕ ಮೀರಾಸಾಬಿಹಳ್ಳಿ ಶಿವಣ್ಣಅವು ಬರೆದಿದ್ದಾರೆ.

About the Author

ಮೀರಾಸಾಬಿಹಳ್ಳಿ ಶಿವಣ್ಣ

ಚಿತ್ರದುರ್ಗ ಜಿಲ್ಲೆಯ ಆಂಧ್ರಗಡಿಯಂಚಿನ ಚಳ್ಳಕೆರೆ ತಾಲ್ಲೂಕಿನ ಮೀರಾಸಾಬಿಹಳ್ಳಿಯವರಾದ ಡಾ. ಮೀರಾಸಾಬಿಹಳ್ಳಿ ಶಿವಣ್ಣ (1952) ಜಾನಪದ ವಿದ್ವಾಂಸರು. ಮೀರಾಸಾಬಿಯಳ್ಳಿಯ ಪಟೇಲರಾದ ಪಟೇಲ್ ಬೊಮ್ಮೇಗೌಡ  ಅವರ ತಂದೆ. ಕರಿಯಮ್ಮ ತಾಯಿ. ಕೃಷಿಕ ಕುಟುಂಬದಲ್ಲಿ ಜನಿಸಿದ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಬಿ.ಎ. (ಆನರ್) (1972). ಎಂ.ಎ. (1974) ಪದವಿ ಪಡೆದವರು. ಮೈಸೂರು ವಿಶ್ವವಿದ್ಯಾನಿಲಯದಿಂದ “ಕಾಡುಗೊಲ್ಲರ ಇಬ್ಬರು ಸಾಂಸ್ಕತಿಕ ವೀರರು (ಎತ್ತಪ್ಪ-ಮುಂಜಪ)- ಒಂದು ಅಧ್ಯಯನಕ್ಕಾಗಿ ಪಿಎಚ್.ಡಿ (1996) ಪದವಿ ದೊರೆಯಿತು. ಎರಡು ಬಾರಿ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ (1984-1987 ಮತ್ತು 1998-2001) ಸೇವೆ ಸಲ್ಲಿಸಿರುವ ಅವರಿಗೆ ಜಾನಪದ ಕ್ಷೇತ್ರಕಾರ್ಯಕ್ಕಾಗಿ ಜಿ.ಶಂ.ಪ ಜಾನಪದ ತಜ್ಞ ಪ್ರಶಸ್ತಿ' (2011) ನೀಡಿ ...

READ MORE

Related Books