ಬಾಚಿಕಾಯಕದ ಬಸವಯ್ಯ

Author : ಬಾಲಚಂದ್ರ ಜಯಶೆಟ್ಟಿ

Pages 98

₹ 70.00




Year of Publication: 2019
Published by: ಪ್ರಸಾರಾಂಗ, ವಚನ ವಿ. ವಿ.
Address: ಅನುಭವಮಂಟಪ, ಬಸವಕಲ್ಯಾಣ

Synopsys

ವಿಶ್ವಕರ್ಮ ಸಂಪ್ರದಾಯಕ್ಕೆ ಸೇರಿದ ಬಾಚಿಕಾಯಕದ ಬಸವಯ್ಯ ತನ್ನ ಮೂಲ ಸಂಪ್ರದಾಯದಿಂದ ಹೊರಬಂದು ಶರಣ ಸಮಾಜಕ್ಕೆ ಸೇರಿದ. ವಚನ ಸಾಹಿತ್ಯಕ್ಕೆ ಅವರ ಕೊಡುಗೆ, ನಡೆದು ಬಂದ ದಾರಿ ಹಾಗೂ ಅವರ ಸಂಪೂರ್ಣ ಜೀವನವನ್ನು , ಶರಣ ಸಮಾಜಕ್ಕೆ ಸೇರಿದ ನಂತರದ ಬದಲಾವಣೆ -ಈ ಎಲ್ಲವುಗಳ ಬಗ್ಗೆ ಲೇಖಕ ಭಾಲಚಂದ್ರ ಜಯಶೆಟ್ಟಿ ಅವರು ತುಂಬಾ ವಿವರವಾಗಿ ಚರ್ಚಿಸಿದ್ದಾರೆ.

About the Author

ಬಾಲಚಂದ್ರ ಜಯಶೆಟ್ಟಿ
(22 November 1939)

ಲೇಖಕ, ಅನುವಾದಕ ಭಾಲಚಂದ್ರ ಜಯಶೆಟ್ಟಿ ಅವರು ಮೂಲತಃ ಬೀದರ ಜಿಲ್ಲೆಯವರು. ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ  ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ರಾಜೇಶ್ವರ, ಬಸವಕಲ್ಯಾಣದಲ್ಲಿ ಪಡೆದರು. ಆನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಂ.ಎ ಪದವಿ ಪಡೆದರು. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಭುತ್ವ ಪಡೆದಿದ್ದ ಅವರು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಆರಂಭಿಸಿದರು.  ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ, ಸರಕಾರಿ ಮಹಾವಿದ್ಯಾಲಯ ಗುಲಬರ್ಗಾ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೀದರ ಮುಂತಾದೆಡೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿಯಾದರು. ಹಲವಾರು ಶಿಕ್ಷಣ ಸಂಸ್ಥೆಗಳ ...

READ MORE

Related Books