ಬಾಬು ಕೃಷ್ಣಮೂರ್ತಿ ಸಾಹಿತ್ಯ ವಿಮರ್ಶೆ

Author : ಜಿ.ಬಿ. ಹರೀಶ

Pages 136

₹ 117.00




Year of Publication: 2018
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020,
Phone: 08362367676

Synopsys

ಲೇಖಕ ಬಾಬು ಕೃಷ್ಣಮೂರ್ತಿ ಅವರ ಸಾಹಿತ್ಯಕ ಕೃತಿಗಳ ವಿಮರ್ಶೆಯನ್ನು ಲೇಖಕ ಜಿ.ಬಿ. ಹರೀಶ್ ಅವರು ಮಾಡಿದ್ದು, ಅವುಗಳ ಸಂಕಲನವೇ ಈ ಕೃತಿ. ಬಾಬು ಕೃಷ್ಣಮೂರ್ತಿ ಅವರು ಸ್ವಾತಂತ್ಯ್ರ ಹೋರಾಟದ ವಿಶೇಷವಾಗಿ ಹುತಾತ್ಮರನ್ನು ಪರಿಚಯಿಸುವ ಸರಣಿ ಕೃತಿಗಳನ್ನು ರಚಿಸಿದ್ದಾರೆ. ಸ್ವಾತಂತ್ಯ್ರ ಯೋಧರ ಜೀವನ ಚರಿತ್ರೆಗಳನ್ನು ಬರೆದಿದ್ದು, ಈ ಎಲ್ಲ ಕೃತಿಗಳ ವಿಮರ್ಶೆಯನ್ನು ಒಳಗೊಂಡಿದೆ.

About the Author

ಜಿ.ಬಿ. ಹರೀಶ

ಜಿ.ಬಿ ಹರೀಶ್ ಅವರು ಹೊಸ ತಲೆಮಾರಿನ ಗಂಭೀರ ವಿಮರ್ಶಕರಲ್ಲಿ ಒಬ್ಬರು. ಕನ್ನಡ ಕಾವ್ಯಗಳು, ಜೈನ, ಬೌದ್ಧ ಮತ್ತು ಶಾಸ್ತ್ರ ಸಾಹಿತ್ಯ ವಿಷಯಗಳಲ್ಲಿ ವಿಶೇಷ ಪರಿಣತಿ ಪಡೆದಿದ್ದಾರೆ. ಮೈಸೂರು ವಿ.ವಿ.ಯಿಂದ ಕನ್ನಡ ಸ್ನಾತಕೋತ್ತರ ಪದವಿಯನ್ನು ಪಡೆದು ಕೊಂಡ ಇವರು ದೇವಚಂದ್ರನ ರಾಜಾವಳಿ ಕಥಾಸಾರ: ಜೈನ ಸಾಹಿತ್ಯಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಅಧ್ಯಯನ ಎಂಬ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಸಾಹಿತ್ಯ, ಕಲೆ ಮತ್ತು ತತ್ವಶಾಸ್ತ್ರ ಇವರ ಆಸಕ್ತಿಯ ಕ್ಷೇತ್ರಗಳು, ತುಮಕೂರು ವಿ.ವಿ., ಬೆಂಗಳೂರಿನ ಶೇಷಾದ್ರಿಪುರಂ ಸ್ನಾತಕೋತ್ತರ ಕೇಂದ್ರ, ಎಂ.ಇ.ಎಸ್. ಸ್ನಾತಕೋತ್ತರ ಕೇಂದ್ರ, ಬಿ.ಎಂ.ಶ್ರೀ. ಸ್ಮಾರಕ ಪ್ರತಿಷ್ಠಾನ ಸೇರಿದಂತೆ ಹಲವು ...

READ MORE

Related Books