ಬಚ್ಚಿಟ್ಟ ಚರಿತ್ರೆಯನ್ನು ಬಿಚ್ಚಿಟ್ಟ ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌

Author : ಎಚ್.ಎಸ್. ಬೇನಾಳ

Pages 248

₹ 240.00




Published by: ಸಹನ ಪ್ರಕಾಶನ, ಕಲಬುರಗಿ
Phone: 9901177823

Synopsys

ಇತಿಹಾಸದಲ್ಲಿ ಮರೆಮಾಚಿರುವ ಡಾ.ಅಂಬೇಡ್ಕರ್‌ ಅವರ ಸಾಧನೆಗಳನ್ನು ಲೇಖಕರು ಈ ಕೃತಿಯಲ್ಲಿ ಬಿಚ್ಚಿಟ್ಟಿದ್ದಾರೆ. ಕ‌ೃತಿಯಲ್ಲಿ ಮೂರು ಭಾಗಗಳಿವೆ. ನಾಗವಂಶದ ಚರಿತ್ರೆ, ಮುಚ್ಚುತ್ತಿರುವ ದಲಿತರ ಪ್ರಗತಿಯ ಬಾಗಿಲುಗಳು, ಕರ್ನಾಟಕ ಚರಿತ್ರೆಯಲ್ಲಿ ಅಲಕ್ಷಿತ ದಲಿತ ವಂಶದ ರಾಜರುಗಳು, ಚಾಳುಕ್ಯ ಚಕ್ರವರ್ತಿಗಳು ಹೊಲೆಯರು, ಕದಂಬರು ಮಾದಿಗ ವಂಶಸ್ಥರು, ರಾಷ್ಟ್ರಕೂಟರೂ ಕೂಡ ದಲಿತರೆ, ಬೌದ್ಧ ಧರ್ಮದ ವಿರುದ್ಧ ಬ್ರಾಹ್ಮಣರ ಯುದ್ಧ ಹೀಗೆ ಹಲವು ಅಧ್ಯಾಯಗಳನ್ನು ಒಳಗೊಂಡಿದೆ. ಸೇವೆದಾಸಿ, ದೇವದಾಸಿ, ಹರಿಜನ ಪದಗಳು ಬೆಳೆದು ಬಂದ ಹಿನ್ನೆಲೆ ಬಗ್ಗೆಯೂ ಈ ಕೃತಿಯಲ್ಲಿ ವಿವರಗಳನ್ನು ಒದಗಿಸಿದ್ದಾರೆ.

About the Author

ಎಚ್.ಎಸ್. ಬೇನಾಳ

ಎಚ್.ಎಸ್.ಬೇನಾಳ ಅವರು ಬಹುಮುಖ ಪ್ರತಿಭಾವಂತ,ಜೊತೆಗೆ ಸಂವೇದನಾ ಶೀಲ ಬರಹಗಾರ, ಕವಿಯಾಗಿ, ಕಥೆಗಾರನಾಗಿ, ವಿಚಾರವಂತ, ಪ್ರಬುದ್ಧ ಬರಹಗಾರರಾಗಿ ಗುರುತಿಸಿಕೊಂಡಿದ್ದಾರೆ. ಕಲಬುರಗಿ ಮೂಲದವರಾದ ಎಚ್. ಎಸ್. ಬೇನಾಳ ಚಿಕ್ಕ ವಯಸ್ಸಿಗೆ ವಿಚಾರಾತ್ಮಕ ಕೃತಿಗಳನ್ನು ರಚಿಸಿ ಸಾಹಿತ್ಯ ಲೋಕಕ್ಕೆ ಮಹತ್ತರ ಕೊಡುಗೆಗಳನ್ನು ನೀಡಿದ್ದಾರೆ. ಅವರ ಪ್ರಕಟಿತ ಕೃತಿಗಳು- ಬುದ್ಧನ ನಿಜವಾದ ವೈರಾಗ್ಯ, ಬುದ್ಧ ಮತ್ತು ಕಾರ್ಲ್ ಮಾರ್ಕ್ಸ್, ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು, ಬಹಿಷ್ಕಾರ(ಕಥಾಸಂಕಲನ), ಪ್ರಥಮ ವಚನಕಾರ ಜೇಡರ ದಾಸೀಮಯ್ಯ, ಕಾವ್ಯ ಕಂಬನಿ(ಕವನ ಸಂಕಲನ), ಬಚ್ಚಿಟ್ಟ ಚರಿತ್ರೆಯನ್ನು ಬಿಚ್ಚಿಟ್ಟ ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್, ವಿಶ್ವಕಂಡ ಶ್ರೇಷ್ಠ ಆರ್ಥಿಕ ಚಿಂತಕ ಬಾಬಾ ಸಾಹೇಬ ...

READ MORE

Related Books