ಬಹುಜನ ಚಳವಳಿ ಚರಿತ್ರೆ ಸಂ[ಪುಟ-6

Author : ವಿ. ಮುನಿವೆಂಕಟಪ್ಪ

Pages 232

₹ 350.00




Year of Publication: 2019
Published by: ಶ್ರೀ ಮರಡಿಲಿಂಗೇಶ್ವರ ಪ್ರಕಾಶನ
Address: # 376, 3ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, A-1 ಬ್ಲಾಕ್, ವಿಜಯುನಗರ, 3ನೇ ಹಂತ, ಮೈಸೂರು-570030

Synopsys

ಲೇಖಕ, ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರ ಕೃತಿ -ಬಹುಜನ ಚಳವಳಿ ಚರಿತ್ರೆ ಸಂಪುಟ-6. ಸ್ವತಃ ಲೇಖಕರು ಕರ್ನಾಟಕದಲ್ಲಿ ನಾಯಕ ಕೃಷ್ಣಪ್ಪ ಅವರೊಂದಿಗೆ ಮಾತ್ರವಲ್ಲ; ಬಹುಜನ ಪಕ್ಷದ ಮುಖ್ಯಸ್ಥ ಹಾಗೂ ಉತ್ತರಪ್ರದೇಶದ ಕಾನ್ಸಿರಾಮ್ ಅವರೊಂದಿಗೆ ದಲಿತ ಜಾಗೃತಿ ಸೇವೆಯಲ್ಲಿ ಪ್ರಮುಖ ಪಾತ್ರವಹಿಸಿದ್ದು, ಚಳವಳಿ ಹಾಗೂ ಅದರ ಸ್ವರೂಪ ಕುರಿತಂತೆ ತಮ್ಮ ಅನುಭವವನ್ನು ಇಲ್ಲಿ ಲೇಖನಗಳ ರೂಪದಲ್ಲಿ ಸಂಗ್ರಹಿಸಿದ್ದೇ ಈ ಕೃತಿ.

About the Author

ವಿ. ಮುನಿವೆಂಕಟಪ್ಪ

ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...

READ MORE

Related Books