ಬಹುಜನ ಚಳವಳಿಯ ಚರಿತ್ರೆ ಸಂಪುಟ-7

Author : ವಿ. ಮುನಿವೆಂಕಟಪ್ಪ

Pages 260

₹ 390.00




Year of Publication: 2019
Published by: ಎಲ್. ಎನ್. ಜಿ. ಪಬ್ಲಿಕೇಷನ್ಸ್
Address: # 2, 2ನೇ ಅಡ್ಡರಸ್ತೆ, ಮುನೇಶ್ವರ ಬ್ಲಾಕ್, ಪ್ರಾಲೇಸ್ ಗುಟ್ಟಹಳ್ಳಿ, ಬೆಂಗಳೂರು-560003

Synopsys

ಲೇಖಕ ಹಾಗೂ ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರ ಕೃತಿ-ಬಹುಜನ ಚಳವಳಿಯ ಚರಿತ್ರೆ ಸಂಪುಟ-7. ಡಾ. ಅಂಬೇಡ್ಕರ್ ಅವರು ಬರೆದ ಸಂವಿಧಾನ ಕುರಿತಂತೆ ಅಮೇರಿಕದ ಅಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ‘ಭಾರತದ ಸಂವಿಧಾನವು ವಿಶ್ವದಲ್ಲೇ ಅತ್ಯುನ್ನತವಾಗಿ ಬರೆಯಲ್ಪಟ್ಟಿದೆ’ ಎಂದು ಶ್ಲಾಘಿಸಿದ್ದರು. ಇಂತಹ ಸಂವಿಧಾನ ಕುರಿತು ಜನಮ್ಮ ಜನಗಳಿಗೆ ಅರಿವಿಲ್ಲ. ಬದಲಾಗಿ, ಕೆಲ ಜನರು ಸಂವಿಧಾನ ಕುರಿತು ಹಗುರವಾಗಿ ಮಾತನಾಡುವುದು ಹೆಚ್ಚುತ್ತಿದೆ. ಇಂತಹ ವಿಷಯಗಳ ಹಿನ್ನೆಲೆಯಲ್ಲಿ ಹಾಗೂ ಇವುಗಳ ವಿರುದ್ನಧ ನಡೆದ ಚಳವಳಿಯ ಚರಿತ್ರೆಯ ಬಗ್ಗೆ ಲೇಖಕರು ಸಂಗ್ರಹಿಸಿದ ಲೇಖನಗಳ ಕೃತಿ ಇದು.

About the Author

ವಿ. ಮುನಿವೆಂಕಟಪ್ಪ

ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...

READ MORE

Related Books