ಬಾಲಂಕೃತ ಚುಕ್ಕಿ ಧೂಮಕೇತು

Author : ಬಿ.ಎಸ್. ಶೈಲಜಾ

Pages 112

₹ 50.00




Year of Publication: 2013
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 0802220358001

Synopsys

ಬಾಲಂಕೃತ ಚುಕ್ಕಿ ಧೂಮಕೇತು-ಕೃತಿಯನ್ನು ಬಿ.ಎಸ್.ಶೈಲಜಾ ಅವರು ರಚಿಸಿದ್ದಾರೆ. ಪ್ರಕೃತಿಯ ವಿಚಿತ್ರ ಹಾಗೂ ವಿಸ್ಮಯಕಾರಿ ವಿದ್ಯಮಾನಗಳಲ್ಲಿ ಧೂಮಕೇತುಗಳು ಕುತೂಹಲಕಾರಿಯಾಗಿವೆ. ಅವುಗಳ ಉಗಮ-ಪತನ ಏಕೆ, ಹೇಗೆ ಎಂಬಿತ್ಯಾದಿ ಅಂಶಗಳನ್ನು ವೈಜ್ಞಾನಿಕವಾಗಿ ತರ್ಕಿಸಿದ ಕೃತಿ ಇದು. ಶಿವಮೊಗ್ಗದ ಕರ್ನಾಟಕ ಸಂಘದಡಿ ಈ ಕೃತಿಗೆ ‘ಹಸೂಡಿ ವೆಂಕಟಾಚಲಶಾಸ್ತ್ರಿ ವಿಜ್ಞಾನ ಸಾಹಿತ್ಯ ಪ್ರಶಸ್ತಿ’ (2013) ಲಭಿಸಿದೆ.

About the Author

ಬಿ.ಎಸ್. ಶೈಲಜಾ

ಶೈಲಜಾ ಬಿ.ಎಸ್. ಜವಹರಲಾಲ್ ನೆಹರೂ ತಾರಾಲಯದ ಶೈಕ್ಷಣಿಕ ಕಾರ್ಯಕ್ರಮಗಳ ನಿರ್ವಾಹಕರು. ತಂದೆ : ಬ.ನ. ಸುಂದರರಾವ್, ತಾಯಿ- ರತ್ತಮ ಸುಂದರರಾವ್.  ಶುಕ್ರಗ್ರಹದ ಸಂಕ್ರಮಣ, ನನ್ನ ಮಿತ್ರ ಸೋರಣ್ಣ (ಜೆ.ಬಿ.ಎಸ್. ಹಾಲ್ಲೆನರ ಮಿ. ಲೀಕಿಯ ಅನುವಾದ), ಬಾನಿಗೊಂದು ಕೈಪಿಡಿ ಕೃತಿಯ ಸಂಪಾದನೆ ನವಕರ್ನಾಟಕ ಜ್ಞಾನವಿಜ್ಞಾನ ಕೋಶದಲ್ಲಿ ಖಗೋಳ ವಿಜ್ಞಾನ ಭಾಗದ ರಚನೆ, ಸಫಾರಿ ಎಂಬ ಲಕ್ಷುರಿ (ಪ್ರವಾಸ ಕಥನ) (2007), ದೂರದರ್ಶಕ, ಗ್ರಹಣ, ಸೂರ್ಯ, ಸೌರವ್ಯೂಹ, ಅಗಸದ ಅಲೆಮಾರಿಗಳು (ವಿಜ್ಞಾನ ಸಾಹಿತ್ಯ) ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಶುಕ್ರಗ್ರಹದ ಸಂಕ್ರಮಣಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ಎಚ್.ಎನ್. ದತ್ತಿನಿಧಿ ಬಹುಮಾನ, ...

READ MORE

Related Books