ಬಲ್ಲವರು ಬಹಳಿಲ್ಲ

Author : ಪ್ರಭುಶಂಕರ

Pages 160

₹ 75.00




Year of Publication: 2007
Published by: ಅಭಿನವ ಪ್ರಕಾಶನ
Address: ಮುಖ್ಯರಸ್ತೆ, ಮಾರೇನಹಳ್ಳಿ, 17/18-2, 1ನೇ ವಿಜಯನಗರ, ಬೆಂಗಳೂರು -560040
Phone: 9448804905

Synopsys

ಸ್ವಾತಂತ್ಯ್ರ ಹೋರಾಟಗಾರರು, ಪತ್ರಕರ್ತರು, ಮತ್ತು ಮಾಜೀ ಪ್ರಧಾನಿಗಳಿಗೆ ಮಾಧ್ಯಮ ಸಲಹೆಗಾರರಾಗಿ ಸೇವೆ ಸಲ್ಲಿಸಿದ ಎಚ್. ವೈ ಶಾರದಾ ಪ್ರಸಾದ್ ಅವರ ವ್ಯಕ್ತಿತ್ವ ಮತ್ತು ಪ್ರಬಂಧಗಳನ್ನು ಕುರಿತಾದ ಕೃತಿ ’ ಬಲ್ಲವರು ಬಹಳಿಲ್ಲ’.

ಶಾರದಾ ಪ್ರಸಾದರು ಬರೆದ ಪ್ರಬಂಧ ಬರಹಗಳನ್ನು ಕನ್ನಡಕ್ಕೆ ತಂದವರು ಪ್ರಭು ಶಂಕರ ಹಾಗೂ ಬಿ.ವಿ ಶ್ರೀಧರ.

About the Author

ಪ್ರಭುಶಂಕರ
(15 February 1929)

ಬರಹಗಾರರಾದ ಪ್ರಭುಶಂಕರ ಅವರು ಜನಿಸಿದ್ದು 1929  ಫೆಬ್ರುವರಿ 15ರಂದು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಇವರು ಕುವೆಂಪು ಅವರ ಮಾರ್ಗದರ್ಶನದಲ್ಲಿ ‘ಕನ್ನಡದಲ್ಲಿ ಭಾವಗೀತೆ’ ಪ್ರಬಂಧ ಮಂಡಿಸಿ ಪಿಎಚ್‌ಡಿ ಪದವಿ ಪಡೆದರು.  ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಇವರು  ಅಮೆರಿಕ ಭೇಟಿಯ ಕುರಿತು ’ಅಮೆರಿಕಾದಲ್ಲಿ ನಾನು ಮತ್ತು ಶಾಂತಿ’ ಎಂಬ ಪ್ರವಾಸ ಕಥನ ರಚಿಸಿದ್ದಾರೆ. ಅವರ ಕೆಲವು ಕೃತಿಗಳು- ಕನ್ನಡದಲ್ಲಿ ಭಾವಗೀತೆ, ಅಂಗುಲೀಮಾಲ, ಆಮ್ರಪಾಲಿ, ಖಲೀಲ್ ಗಿಬ್ರಾನ್, ಕಾವ್ಯಯೋಗ, ಅಮೆರಿಕದಲ್ಲಿ ನಾನು ಶಾಂತಿ, ನಿವೇದಿತಾ, ಜನ-ಮನ, ಚಿಂತೆ-ಚಿಂತನೆ, ಮಂದಹಾಸ ಮೀಮಾಂಸೆ ಇತ್ಯಾದಿ.  ...

READ MORE

Related Books