ಬಂಗಾರದ ಕಿಡಿ

Author : ಹೆಚ್.ಜಿ. ರಾಧಾದೇವಿ

Pages 168

₹ 115.00




Year of Publication: 2018
Published by: ಶ್ರೀಲಕ್ಷ್ಮಿ ವೆಂಕಟೇಶ್ವರ ಪ್ರಕಾಶನ
Address: ಬೆಂಗಳೂರು
Phone: 9480474629

Synopsys

'ಬಂಗಾರದ ಕಿಡಿ' ಹೆಚ್.ಜಿ. ರಾಧಾದೇವಿ ಅವರ 100ನೇ ಕೃತಿ. ‘ಕರ್ಮವೀರ’ ಪತ್ರಿಕೆಯಲ್ಲಿ ಈ ಕೃತಿ ಧಾರಾವಾಹಿಯಾಗಿ ಪ್ರಕಟವಾಗಿ ಅಪಾರ ಜನಮನ್ನಣೆ ಗಳಿಸಿತ್ತು. ಈ ಲೇಖಕಿಗೆ ಅತ್ತಿಮಬ್ಬೆ ಪ್ರತಿಷ್ಠಾನದ ಪ್ರಶಸ್ತಿ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿಯೂ ಸಂದಿದೆ.

About the Author

ಹೆಚ್.ಜಿ. ರಾಧಾದೇವಿ
(30 January 1952 - 09 November 2006)

ಕನ್ನಡ ಕಾದಂಬರಿಗಾರ್ತಿ ಹೆಚ್. ಜಿ.ರಾಧಾದೇವಿ ಅವರು ತಮ್ಮ ವೃತ್ತಿ ಜೀವನದಲ್ಲಿ 30ಕ್ಕೂ ಹೆಚ್ಚು ಕಾದಂಬರಿಗಳನ್ನು ರಚಿಸಿದ್ದಾರೆ. ಹುಟ್ಟಿದ್ದು ಕೋಲಾರ ಜಿಲ್ಲೆಯ ಶಿಡ್ಲಘಟ್ಟದಲ್ಲಿ. ತಂದೆ ಗೋಪಿನಾಥಾಚಾರ್‌. ಪ್ರಾಥಮಿಕ ಶಾಲಾ ಶಿಕ್ಷಕರು.ಕೋಲಾರದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ.-ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದರು.  ಮುಂದಿನ ಓದಿಗೆ ತಡೆಯುಂಟಾಗಿ, ಮನೆ ಪಾಠ ಆರಂಭಿಸಿದರು.ಈ  ಅನುಭವವೇ ಶಾಲಾ ಶಿಕ್ಷಕಿಯಾಗುವ ಅವಕಾಶಕ್ಕೆ ದಾರಿಯಾಯಿತು. ದುಡಿಯುವ ಮಹಿಳಾ ವರ್ಗ ಕುರಿತ ಅನೆಕ ಸಮಸ್ಯೆಗಳನ್ನು ತಮ್ಮ ಕತೆ ಕಾದಂಬರಿಗಳ ಮೂಲಕ ಬೆಳಕು ಚೆಲ್ಲಿದ್ದು, ಈ ಬಗ್ಗೆ ಹಲವಾರು ಲೇಖನಗಳನ್ನು ಸಹ ಬರೆದಿದ್ದಾರೆ. ‘ಅನುರಾಗ ಅರಳಿತು, ಒಲವಿನ ಸುಧೆ ಒಲಿದು ಬಂದ ಅಪ್ಸರೆ, ಕತ್ತಲಲ್ಲಿ ಕಂಡ ಮಿಂಚು, ...

READ MORE

Related Books