ಬ್ಯಾಂಕಿಂಗ್ ಉದ್ದಿಮೆ

Author : ಬಿ.ಆರ್. ಅಣ್ಣಾಸಾಗರ

Pages 56

₹ 2.00




Year of Publication: 1999
Published by: ಪ್ರಸಾರಾಂಗ
Address: ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ

Synopsys

ಲೇಖಕ ಡಾ. ಬಿ.ಆರ್. ಅಣ್ಣಾಸಾಗರ ಅವರು ಬ್ಯಾಂಕಿಂಗ್ ಉದ್ದಿಮೆ ಕುರಿತು ಬರೆದ ಕೃತಿ ಇದು. ಗುಲಬಗಾ ವಿ.ವಿ. ಪ್ರಸಾರಾಂಗದ ಪ್ರಚಾರೋಪನ್ಯಾಸ ಮಾಲೆ ಅಡಿ ಪ್ರಕಟವಾಗಿದ್ದು, ಲೇಖಕರು ಯಾದಗಿರಿ ತಾಲ್ಲೂಕಿನ ಬಾಡಿಯಾಲ ಗ್ರಾಮದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಪ್ರಚಾರೋಪನ್ಯಾಸ ಮಾಲೆಯಡಿ ನೀಡಿರುವ ಉಪನ್ಯಾಸಗಳ ಮುದ್ರಿತ ಆವೃತ್ತಿಯೇ ಈ ಕೃತಿ. "ಬ್ಯಾಂಕಿಂಗ್ ಉದ್ದಿಮೆ" ಕೃತಿಯು ಭಾರತ ದೇಶದ ಬ್ಯಾಂಕಿಂಗ್ ವಲಯದ ಉಗಮ, ಉದ್ದೇಶ, ಗುರಿ ಮತ್ತು ಸಾಧನೆ ಕುರಿತ ಸಮಗ್ರ ಮಾಹಿತಿಯನ್ನು ನೀಡುತ್ತದೆ.

About the Author

ಬಿ.ಆರ್. ಅಣ್ಣಾಸಾಗರ

ಲೇಖಕ ಡಾ. ಬಿ.ಆರ್. ಅಣ್ಣಾಸಾಗರ ಅವರು ಮೂಲತಃ  ಯಾದಗಿರಿ ಜಿಲ್ಲೆಯ ಗುರುಮಠಕಲ್ ನಿವಾಸಿ. ಅಲ್ಲಿಯೇ ಪಿಯುಸಿ ವರೆಗೆ ಶಿಕ್ಷಣ ಪೂರೈಸಿದ್ದಾರೆ. ಹೈದ್ರಾಬಾದ್ ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಎಂ.ಎ, ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಫಿಲ್,  ಆಂಧ್ರಪ್ರದೇಶದ ಕುಪ್ಪಂನಲ್ಲಿಯ ದ್ರಾವಿಡ ವಿಶ್ವವಿದ್ಯಾಲಯದಿಂದ ಪಿಎಚ್ ಡಿ, ಹಾಗೂ ಹೈದರಾಬಾದಿನ ಕೇಂದ್ರೀಯ ವಿಶ್ವವಿದ್ಯಾಲಯನಿಂದ ಬಿ.ಸಿ.ಜೆ; ಪಿ.ಜಿ.ಡಿ.ಇ.ಇ.ಪದವೀಧರರು. ಸದ್ಯ, ಕಲಬುರಗಿ ಜಿಲ್ಲೆಯ ಸೇಡಂ ನಗರದ ಸರ್ಕಾರಿ ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರು. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ್ದು, ದೂರದರ್ಶನದಲ್ಲೂ ಉಪನ್ಯಾಸಗಳನ್ನು ನೀಡಿದ್ದಾರೆ. ಕಲ್ಬುರ್ಗಿ ಆಕಾಶವಾಣಿ ಕೇಂದ್ರದಿಂದ ಹಲವು ಚಿಂತನ, ...

READ MORE

Related Books