ಬೆಳಕಾಯಿತು ಕರ್ನಾಟಕ

Author : ಗಜಾನನ ಶರ್ಮ

Pages 328

₹ 275.00




Year of Publication: 2003
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ರಾಜ್ಯದಲ್ಲಿ ಯಾವ ರೀತಿ ವಿದ್ಯುತ್ ಉತ್ಪಾದನೆ ಪ್ರಾರಂಭವಾಯಿತು, ಹೇಗೆ ಬೆಳೆಯಿತು, ಎಲ್ಲಿ ಮುಗ್ಗರಿಸಿತು ಮುಂತಾದ ವಿವರಗಳನ್ನು ಪುಸ್ತಕ ರೂಪದಲ್ಲಿ ನೀಡಿದವರು ಗಜಾನನ ಶರ್ಮ. ವೃತ್ತಿಯಲ್ಲಿ ಇಂಜಿನಿಯರ್ ಆಗಿ ಕರ್ನಾಟಕ ವಿದ್ಯುತ್ ಪ್ರಸರಣ ಸಂಸ್ಥೆಯಲ್ಲಿರುವ ಇವರು ವಿದ್ಯುತ್‌ ಉತ್ಪಾದನೆ, ಕರ್ನಾಟಕಕ್ಕೆ ವಿದ್ಯುತ್‌ ಬಂದದ್ದು ಮುಂತಾದ ಮಾಹಿತಿಗಳನ್ನು ಆಸಕ್ತಿ ಹುಟ್ಟುವ ರೀತಿಯಲ್ಲಿ ವಿವರಿಸಿದ್ದಾರೆ. 

About the Author

ಗಜಾನನ ಶರ್ಮ

ಡಾ| ಗಜಾನನ ಶರ್ಮಾರವರು ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯು ಹೌದು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದರು ಕನ್ನಡ ಸಾಹಿತ್ಯದ ಹಲವಾರು ರಂಗಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ’ಪುನರ್ವಸು’ ಇವರ ಪ್ರಮುಖ ಕಾದಂಬರಿ.  'ನಾಣಿ ಭಟ್ಟನ ಸ್ವರ್ಗದ ಕನಸು', 'ಗೊಂಬೆ ರಾವಣ', ಆಗ ಮತ್ತು ಸುಂದರಿ', 'ಹಂಚಿನಮನೆ ಪರಸಪ್ಪ', 'ಪುಸ್ತಕ ಪಾಂಡಿತ್ಯ' ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, 'ಕನ್ನಂಬಾಡಿಯ ಕಟ್ಟದಿದ್ದರೆ', 'ದ್ವಂದ್ವ ದ್ವಾಪರ', 'ಬೆಳ್ಳಿಬೆಳಕಿನ ಹಿಂದೆ' ಮುಂತಾದ ನಾಟಕಗಳನ್ನು ರಚಿಸಿದ್ದಾರೆ. ವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ 'ನನ್ನ ...

READ MORE

Related Books