ಬೆಳಕಿನ ಬೆಳೆ

Author : ಎಂ. ಜಿ. ಹೆಗಡೆ

Pages 474

₹ 335.00




Published by: ವಸಂತ ಪ್ರಕಾಶನ, ಬೆಂಗಳೂರು
Address: 360, 10 ನೇ ಬಿ ಮುಖ್ಯ ರಸ್ತೆ, ಕಾಸ್ಮೋಪಾಲಿಟನ್ ಕ್ಲಬ್ ಎದುರು, ಜಯನಗರ ಪೂರ್ವ, ಜಯನಗರ, ಬೆಂಗಳೂರು, ಕರ್ನಾಟಕ 560011
Phone: 080 2244 3996

Synopsys

ಸುಮಾರು ಏಳು ದಶಕಗಳ ಕಾಲ ಬರವಣಿಗೆಯಲ್ಲಿ ತೊಡಗಿಸಿಕೊಂಡ ಪ್ರಸಿದ್ಧ ವಿಮರ್ಶಕ ಜಿ.ಎಸ್. ಅಮೂರ ಅವರ ಆಯ್ದ ಕನ್ನಡ ವಿಮರ್ಶಾ ಬರಹಗಳ ಸಂಕಲನ ಇದು. ಒಟ್ಟು ಮೂವತ್ತಾರು ಲೇಖನಗಳು ಕೃತಿಯಲ್ಲಿವೆ. ಲೇಖನಗಳ ಸಂಪಾದನೆಯಲ್ಲಿ ಎಂ. ಜಿ. ಹೆಗಡೆ ಅವರ ಶ್ರಮ- ಕಾಳಜಿ ಎದ್ದು ಕಾಣುತ್ತದೆ.

About the Author

ಎಂ. ಜಿ. ಹೆಗಡೆ

ಡಾ. ಎಂ.ಜಿ ಹೆಗಡೆ ಕುಮಟಾದ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಹಾಗೂ ಇಂಗ್ಲೀಷ್ ಬರಹಗಳು ಇವರ ಆಸಕ್ತಿ ಕ್ಷೇತ್ರವಾಗಿದೆ.  ಅಧ್ಯಾಪನ, ಅಧ್ಯಯನ ಜೊತೆಗೆ ಸಂಶೋಧನೆ ವಿಚಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕನ್ನಡದ ಮುಖ್ಯ ವಿಮರ್ಶಕರಲ್ಲಿ ಒಬ್ಬರಾದ ಡಾ.ಎಂ.ಜಿ.ಹೆಗಡೆಯವರು ಜಿ.ಎಸ್‌. ಆಮೂರ ಅವರ ಅಭಿನಂದನ ಗ್ರಂಥ ’ವಿಮರ್ಶಾ ವಿವೇಕ’ದ ಸಂಪಾದಕರು. ಹಿರಿಯ ಸಾಹಿತಿ ಬಿ.ಎಚ್. ಶ್ರೀಧರ ಅವರ ಸಮಗ್ರ ಸಾಹಿತ್ಯ ಸಂಪುಟಗಳನ್ನು ಸಂಪಾದಿಸಿದ್ದಾರೆ. ಕೃತಿಗಳು: ಸಾಲು ದೀಪಗಳು, ತಲಸ್ಪರ್ಶಿ, ಎಂ. ಹಿರಿಯಣ್ಣ, ಅಂತ್ಯವಿಲ್ಲದ ಹಾದಿ, ಡಿ.ಡಿ ಕೊಸಾಂಬಿ ಅವರ ಆಯ್ದ ಬರಹಗಳು, ಮಹಾಭಾರತ, ಅಮೃತ ಬಿಂದು, ಸಹಯಾನ, ಬೆಳಕಿನ ...

READ MORE

Related Books