ಬೆಳ್ಳಿ ತೆರೆಯ ಅಮೃತ ಕಳಸ ರವಿಚಂದ್ರನ್

Author : ಗಣೇಶ್‌ ಕಾಸರಗೋಡು

Pages 90

₹ 80.00




Year of Publication: 2009
Published by: ಸುಂದರ ಪ್ರಕಾಶನ
Address: ಚಿತ್ರಶ್ರೀ, -43, ಕಲಾಮಂದಿರ, 5ನೇ ರಸ್ತೆ, ಎ.ಎನ್.ಎಸ್. ರಸ್ತೆ, ಹನುಮಂತ ನಗರ, ಬೆಂಗಳೂರು -560019

Synopsys

ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಬರೆದಿರುವ ಸಿನಿಮಾ ಲೋಕದೊಳಗಿನ ಮತ್ತೊಂದು ಕೃತಿ ಬೆಳ್ಳಿ ತೆರೆಯ ಅಮೃತ ಕಳಸ ರವಿಚಂದ್ರನ್. 

ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಪಾತ್ರವಾದ ನಟ ವಿ. ರವಿಚಂದ್ರನ್ ಅವರ ಸಿನಿಮಾ ಪಯಣದ ವಿವಿಧ ಮಜಲುಗಳನ್ನು ಈ ಪುಸ್ತಕ ಓದುಗರಿಗೆ ಪರಿಚಯಿಸುತ್ತದೆ. ವಿಭಿನ್ನ ಮಾದರಿಯ ಪ್ರೇಮಲೋಕದ ಹಿಂದಿನ ಸಿನಿಮಾ ಅನುಭವಗಳನ್ನು ವಿವರಿಸಿದ್ದಾರೆ. 

About the Author

ಗಣೇಶ್‌ ಕಾಸರಗೋಡು

ಗಣೇಶ್ ಕಾಸರಗೋಡು ಹುಟ್ಟಿದ್ದು ಕಾಸರಗೋಡಿನಲ್ಲಿ ಓದಿದ್ದೂ ಅಲ್ಲೇ. ಎಂ.ಎ. (ಕನ್ನಡ) ಪದವಿಯಲ್ಲಿ ರ್‍ಯಾಂಕ್ ವಿಜೇತರು. ಕೆಲಕಾಲ ಪ್ರೌಢಶಾಲಾ ಶಿಕ್ಷಕರಾಗಿದ್ದರು. ನಂತರ ಬಂದಿದ್ದು ಪತ್ರಿಕೋದ್ಯಮಕ್ಕೆ. ಮೊದಲು 'ಚಿತ್ರ ದೀಪ', ನಂತರ 'ಚಿತ್ರ ತಾರಾ', ಆ ನಂತರ 'ಅರಗಿಣಿ'. ಕಾಲಾನುಕ್ರಮದಲ್ಲಿ ಸಂಯುಕ್ತ ಕರ್ನಾಟಕ', 'ಕರ್ಮವೀರ', 'ವಿಜಯ ಕರ್ನಾಟಕ' ದಲ್ಲಿ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಣೆ, ಸದ್ಯಕ್ಕೆ 'ಸುವರ್ಣ ಟೈಂಸ್ ಆಫ್ ಕರ್ನಾಟಕ' ದಲ್ಲಿ ಅಂಕಣಕಾರ. ಪತ್ರಿಕೋದ್ಯಮದ ಸೇವೆ ಗುರುತಿಸಿ - ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ , ಮಂತ್ರಾಲಯದ ವಿಜಯ ವಿಠಲ ಪ್ರಶಸ್ತಿ , ಪತ್ರಕರ್ತರ ವೇದಿಕೆ ಪ್ರಶಸ್ತಿ , ...

READ MORE

Related Books