ಬೇಂದ್ರೆ ಕಾವ್ಯದಲ್ಲಿ ಸ್ತ್ರೀ

Author : ಶೇಷ ನವರತ್ನ

Pages 30

₹ 10.00




Year of Publication: 2001
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಆಧುನಿಕ ಕನ್ನಡ ಕಾವ್ಯದ ಆಚಾರ ಪುರುಷರಲ್ಲಿ ಒಬ್ಬರಾದ ಬೇಂದ್ರೆಯವರ ಭಾವಗೀತೆ ಗಳಲ್ಲಿ ರೂಪಿತವಾದ ಸ್ತ್ರೀತ್ವದ ಶ್ರೀಮಂತ ಚಿತ್ರಣವನ್ನು ಈ ಕಿರುಪುಸ್ತಕದಲ್ಲಿ ವಿಶ್ಲೇಷಿಸ ಲಾಗಿದೆ.

About the Author

ಶೇಷ ನವರತ್ನ
(05 May 1950 - 15 December 2013)

ಶೇಷ ನವರತ್ನ ಅವರು 1950 ರ ಮೇ 5ರಂದು ಧಾರವಾಡದಲ್ಲಿ ಜನಿಸಿದರು. ಎಂ.ಎ. (ಇಂಗ್ಲಿಷ್) ಪದವೀಧರರು. ಸಾಹಿತ್ಯಕ ಮತ್ತು ತತ್ವಶಾಸ್ತ್ರೀಯ ಕೃತಿಗಳನ್ನು ರಚಿಸಿದ್ದಾರೆ. ಚಿಕ್ಕಜಾಜೂರು ಪಿಯು ಕಾಲೇಜು ಪ್ರಾಂಶುಪಾಲರಾಗಿ ನಿವೃತ್ತರು.  ಧರ್ಮಗಳು, ಕರ್ಮ ಸಿದ್ದಾಂತ ಮತ್ತು ಪುನರ್ಜನ್ಮ ಮನಸೋಲ್ಲಾಸ, ನಿರ್ಣಯ ಸಿಂಧು, ಮಹಾಭಾರತದಲ್ಲಿ ಧರ್ಮ, ಬೇಂದ್ರೆ ಸಾಹಿತ್ಯದಲ್ಲಿ ಸ್ತ್ರೀ (ಸಾಹಿತ್ಯಕ-ತತ್ವಶಾಸ್ತ್ರೀಯ). ಹರೆಯದ ಹುಚ್ಚು, ಊರ್ಮಿಳಾ, ಮಲನಾಡ ಗಿಣಿ, ಮೀರಾಬಾಯಿ (ಕವನ ಸಂಕಲನ).  ಕಬೀರ್, ಸೂರದಾಸ್ ಮುಂತಾದವರ ಕವಿತೆಗಳ ಅನುವಾದ. ಅವರಿಗೆ ವೇದಾಂತರತ್ನ, ಉಜ್ಜನಿ ಸದ್ಧರ್ಮ ಪೀಠ, ಆರ್ಯ ಸಮಾಜ ಮುಂತಾದ ಗೌರವಗಳು ಸಂದಿವೆ. 2013ರ ಡಿಸೆಂಬರ್ 15ರಂದು ನಿಧನರಾದರು. ...

READ MORE

Related Books