ಬೇಂದ್ರೆ ನಾದ ನಾಡು ಒಲವು

Author : ಜಿ. ಎಚ್. ನಾಯಕ

Pages 80

₹ 50.00




Year of Publication: 2014
Published by: ಅಭಿನವ ಪ್ರಕಾಶನ
Address: ಅಭಿನವ, 17/18-3, ಮೊದಲನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-40
Phone: 9448804905

Synopsys

ಬೇಂದ್ರೆ ನಾದ ನಾಡು ಒಲವು- ಅಭಿನವ ಪ್ರಕಾಶನದ ಸರಸ್ವತಿ ನೆನಪು ಮಾಲಿಕೆಯಲ್ಲಿ ಪ್ರಕಟವಾದ ಕೃತಿ.

ಬೇಂದ್ರೆ ಸಾಹಿತ್ಯಾಸಕ್ತರಾದ ಜಿ.ಎಚ್.ನಾಯಕ್ ಅವರು ಬೇಂದ್ರೆಯವರ ಕುರಿತು ಮಾಡಿದ ಭಾಷಣ, ಅವರ ಸಾಹಿತ್ಯದ ಕುರಿತಾಗಿ ಬರೆದ ಬಿಡಿ ಲೇಖನಗಳ ಸಂಗ್ರಹ ಕೃತಿಯಾಗಿದೆ. 

About the Author

ಜಿ. ಎಚ್. ನಾಯಕ
(18 September 1935 - 26 May 2023)

’ಜಿ.ಎಚ್. ನಾಯಕ’ ಎಂದು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಿರುವ ವಿಮರ್ಶಕ ಗೋವಿಂದರಾಯ ಹಮ್ಮಣ್ಣ ನಾಯಕ ಅವರು ಜನಿಸಿದ್ದು 1935ರ ಸೆಪ್ಟೆಂಬರ್ 18ರಂದು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಸೂರ್ವೆ ಗ್ರಾಮದವರು. ಮೈಸೂರಿನ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಕನ್ನಡ ಪ್ರಾಧ್ಯಾಪಕರು. ಹಂಪಿಯ ಕನ್ನಡ ವಿಶ್ವವಿದ್ಯಾಲಯ (1994-95) ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕಾವ್ಯಾಧ್ಯಯನ ಪೀಠ (1996-97)ಗಳ ಸಂದರ್ಶಕ ಪ್ರಾಧ್ಯಾಪಕರೂ ಆಗಿದ್ದರು. ಸಮಕಾಲೀನ (1973), ಅನಿವಾರ್ಯ (1980), ನಿರಪೇಕ್ಷ (1984), ನಿಜದನಿ (1988), ಸಕಾಲಿಕ (1995), ಗುಣಗೌರವ (2002), ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (2002), ದಲಿತ ಹೋರಾಟ: ಗಂಭೀರ ...

READ MORE

Related Books