ಬೇರಿಲ್ಲದ ಹೂ ಗುರಿ 

Author : ಕ್ಷಿತಿಜ್ ಬೀದರ್‌ (ಬಸವರಾಜ್ ಮಠಪತಿ)

Pages 80

₹ 60.00




Year of Publication: 2011
Published by: ಸಂಕಲ್ಪ ಪ್ರಕಾಶನ
Address: 1,1ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ದೀಪಾಂಜಲಿ ನಗರ, ಬೆಂಗಳೂರು-560026
Phone: 080-23111088/9449800858

Synopsys

11 ಕತೆಗಳ ಚಿಕ್ಕ ಕಥಾಸಂಕಲನ . ಎಂ.ವ್ಯಾಸರ ಕಥಾ ಶೈಲಿಯನ್ನು ಅನುಸರಿಸಿ ಬರೆದ ’ಧ್ಯಾನ’ ಎಂಬ ಕತೆ ಕರ್ಮವೀರ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಆ ಕತೆಯನ್ನೇ ಬೇರಿಲ್ಲದ ಹೂ ಗುರಿ ಎಂದಿರಿಸಿ ಸಂಕಲನಕ್ಕೂ ಅದೇ ಹೆಸರನ್ನು ಇರಿಸಲಾಗಿದೆ.. ಅಸಂಗತ ಶೈಲಿಯ ಕೆಲ ಕತೆಗಳು ಗಮನ ಸೆಳೆಯದೆ ಉಳಿದು ಬಿಡುವಂಥವಾಗಿವೆ. 
 

About the Author

ಕ್ಷಿತಿಜ್ ಬೀದರ್‌ (ಬಸವರಾಜ್ ಮಠಪತಿ)
(01 June 1954)

’ಕ್ಷಿತಿಜ್ ಬೀದರ್‌’ ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡುವ ಬಸವರಾಜ ಮಠಪತಿ ಅವರು ಜನಿಸಿದ್ದು 1954ರ ಜೂನ್ 1 ರಂದು. ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ಬನ್ನಳ್ಳಿ ಎಂಬ ಗ್ರಾಮದಲ್ಲಿ. ತಂದೆ ನಾಗಯ್ಯ ಸ್ವಾಮಿ ಮಠಪತಿ, ತಾಯಿ  ಶಾರದಾ ದೇವಿ. ಬಸವರಾಜ ಅವರ ಕುಟುಂಬವು 1957 ರಲ್ಲಿ ನಿರ್ಣಾ ಗ್ರಾಮಕ್ಕೆ ವಲಸೆ ಬಂದು ನೆಲೆಸಿತು. ತಮ್ಮ ಪ್ರಾಥಮಿಕ ಮತ್ತು ಹೈಸ್ಕೂಲ್ ಶಿಕ್ಷಣವನ್ನು ನಿರ್ಣಾ ಗ್ರಾಮದಲ್ಲಿ ಮುಗಿಸಿ ಬಸವರಾಜ ಅವರು ಬಿ. ಎಸ್ಸಿ. ಪದವಿ  (1974) ಯನ್ನು ಬೀದರನಲ್ಲಿ ಪೂರ್ಣಗೊಳಿಸಿದರು. ಮೈಸೂರಿನಲ್ಲಿ ಪಿ.ಜಿ.ಡಿ.ಎಸ್. (1979), ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರದಲ್ಲಿ ಎಂ. ...

READ MORE

Related Books