ಬೆತ್ತಲೆ ಜಗತ್ತು ಭಾಗ-11

Author : ಪ್ರತಾಪ್ ಸಿಂಹ

Pages 192

₹ 135.00




Year of Publication: 2013
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ-580020
Phone: 9448110034

Synopsys

ಲೇಖಕ ಹಾಗೂ ಪತ್ರಕರ್ತ ಪ್ರತಾಪ ಸಿಂಹ ಅವರು ವಿಜಯಕರ್ನಾಟಕ ದಿನಪತ್ರಿಕೆಯಲ್ಲಿ ಬರೆಯುತ್ತಿದ್ದ ಅಂಕಣ ಬರಹಗಳ ಸಂಗ್ರಹ ಕೃತಿ-ಬೆತ್ತಲೇ ಜಗತ್ತು-11. ಸಾಮಾಜಿಕ ವಿದ್ಯಮಾನಗಳು ವಿಷಯ ವಸ್ತುಗಳಾಗಿದ್ದು, ತಮ್ಮ ಪ್ರಖರ ವೈಚಾರಿಕ ಸಮರ್ಥನೆಗಳಿಂದ, ವಿಶಿಷ್ಟ ಆಕರ್ಷಣೆಯ ನಿರೂಪಣಾ ಶೈಲಿಯಿಂದ ಇಲ್ಲಿಯ ಬರಹಗಳು ಓದುಗರ ಗಮನ ಸೆಳೆಯುತ್ತವೆ.

About the Author

ಪ್ರತಾಪ್ ಸಿಂಹ

ಪ್ರತಾಪ್ ಸಿಂಹ ಮೂಲತಃ ಸಕಲೇಶಪುರದವರು. ಪದವಿ ಪೂರ್ವ ಶಿಕ್ಷಣವನ್ನು ಚಿಕ್ಕಮಗಳೂರಿನಲ್ಲಿ ಮುಗಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವ ಎಸ್.ಡಿ.ಎಂ ಕಾಲೇಜಿನಿಂದ ಮನಃಶಾಸ್ತ್ರ ಹಾಗೂ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ಎಂಸಿಜೆ ಮಂಗಳೂರಿನಿಂದ ಪತ್ರಿಕೋದ್ಟಮದಲ್ಲಿ ಸ್ನಾತ್ತಕೋತ್ತರ ಪದವಿ ಹಾಗೂ ಎಂ ಐ ಸಿ ಇ ಮಂಗಳೂರಿನಿಂದ ಕಂಪ್ಯೂಟರ್ ಅಪ್ಲಿಕೇಷನ್ಸ್ ಡಿಪ್ಲೊಮಾ ಪೂರ್ಣಗೊಳಿಸಿದ್ದಾರೆ.  ವಿಜಯ ಕರ್ನಾಟಕದಲ್ಲಿ ಬೆತ್ತಲೆ ಜಗತ್ತು, ಕನ್ನಡಪ್ರಭದಲ್ಲಿ ಸುದ್ದಿ ಸಂಪಾದಕರಾಗಿ ಬೆತ್ತಲೆ ಪ್ರಪಂಚ ಅಂಕಣ ಬರೆಯುತ್ತಿದ್ದರು.  ಬೆತ್ತಲೆ ಜಗತ್ತು- 14 ಪುಸ್ತಕಗಳು ( ಅಂಕಣ ಬರಹಗಳ ಸಂಗ್ರಹ), ನರೇಂದ್ರ ಮೋದಿ (ಯಾರೂ ತುಳಿಯದ ಹಾದಿ), ಟಿಪ್ಪು ಸುಲ್ತಾನ ಸ್ವಾತಂತ್ರವೀರನಾ, ಮೈನಿಂಗ್ ಮಾಫಿಯಾ, ಮೋದಿ ಮುಸ್ಲಿಂ ...

READ MORE

Related Books