ಭಾರತವನ್ನು ಕುರಿತು ಮಾರ್ಕ್ಸ್

Author : ವಿಶ್ವ ಕುಂದಾಪುರ

₹ 125.00




Published by: ನವಕರ್ನಾಟಕ ಪಬ್ಲಿಕೇಷನ್ಸ್‌
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ವಿಶ್ವ ಕುಂದಾಪುರ ಅವರ ಅನುವಾದಿತ ಕೃತಿ ಭಾರತವನ್ನು ಕುರಿತು ಮಾರ್ಕ್ಸ್. ಕ್ರಿಯಾ-ನವಕರ್ನಾಟಕ ಜಂಟಿ ಯೋಜನೆಯಲ್ಲಿ ಪ್ರಕಟಗೊಂಡ ಈ ಕೃತಿಗೆ ಲೇಖಕ ಕೆ.ಎಸ್ ಪಾರ್ಥಸಾರಥಿ ಅವರು ಮೊದಲ ನುಡಿಯನ್ನು ಬರೆದಿದ್ದಾರೆ. ಅವರು ಹೇಳುವಂತೆ ವಸಾಹತುಶಾಹಿ, ಸಾಮ್ರಾಜ್ಯಶಾಹಿ ಮತ್ತು ಕೋಮುವಾದಿಗಳು ರಚಿಸಿರುವ ಭಾರತದ ಇತಿಹಾಸಗಳ ಮಧ್ಯೆ, ಮಾಕ್ಸ್ ವಾದೀಯ ಸಂಪ್ರದಾಯದಲ್ಲಿ ನಮ್ಮ ಇತಿಹಾಸವನ್ನು ರಚಿಸುವ ಪರಂಪರೆಗೆ ಮಾರ್ಕ್ಸ್ ನ ಈ ಲೇಖನಗಳು ಮಾದರಿಯಾಗುತ್ತವೆ ಎಂದಿದ್ದಾರೆ.

About the Author

ವಿಶ್ವ ಕುಂದಾಪುರ

ವಿಶ್ವ ಕುಂದಾಪುರ ಅವರು ವಿದ್ಯಾರ್ಥಿ ದಿನಗಳಿಂದಲೂ ಪ್ರಗತಿಪರ ಆಂದೋಲನದಲ್ಲಿ ಗುರುತಿಸಿಕೊಂಡವರು. ವೃತ್ತಿಯಲ್ಲಿ ಪತ್ರಕರ್ತರಾಗಿರುವ ಅವರು 'ದಿ ಹಿಂದೂ’ ಇಂಗ್ಲಿಷ್ ದೈನಿಕದ ಪ್ರಧಾನ ವರದಿಗಾರರಾಗಿ ಕೋಲಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ’ಸಮತೆಯ ನಾಡಿನ ಉದಯಕ್ಕಾಗಿ’ (ಹರಿಕಿಷನ್ ಸಿಂಗ್ ಸುರ್ಜಿತ್), ವಿಮೋಚನೆಯ ಸಮರದಲ್ಲಿ (ಮೇಜರ್ ಜೈಪಾಲ್ ಸಿಂಗ್), ’ಮಾವೋವಾದ: ಒಂದು ಎಡಪಂಥೀಯ ವಿಶ್ಲೇಷಣೆ' (ವಿವಿಧ ಲೇಖಕರು), `ಚಿತ್ತಗಾಂಗ್ ಶಸ್ತ್ರಾಗಾರ ದಾಳಿ' (ಸುಜೂದ್ ರಾಮ್ ) ಅವರ ಕೆಲವು ಪ್ರಮುಖ ಅನುವಾದ ಕೃತಿಗಳು. ಅವರ “ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಿದ್ಯಾರ್ಥಿ’ ಪ್ರಬಂಧವು ಕನ್ನಡದಲ್ಲಿ ಅಪರೂಪದ ಕೃತಿ. `ವಿಮೋಚನೆಯ ಸಮರ’ದಲ್ಲಿ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2009ನೇ ಸಾಲಿನ ಅತ್ಯುತ್ತಮ ...

READ MORE

Related Books