ಭಾರತೀಯ ಖಭೌತ ವಿಜ್ಞಾನದ ಪಿತಾಮಹ ಪ್ರೊ. ವೇಣು ಬಾಪು

Author : ಎಂ.ಎಸ್.ಎಸ್. ಮೂರ್ತಿ

Pages 104

₹ 75.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001,
Phone: 08022161900,

Synopsys

ಖ್ಯಾತ ವಿಜ್ಞಾನಿ ಹಾಗೂ ಭಾರತೀಯ ಖಭೌತ ವಿಜ್ಞಾನದ ಪಿತಾಮಹ ಎಂದೇ ಖ್ಯಾತಿಯ ಪ್ರೊ. ವೇಣು ಬಾಪು ಅವರ ಜೀವನ ಚರಿತ್ರೆ ಹಾಗೂ ಸಾಧನೆ ಕುರಿತು ಡಾ. ಎಂ.ಎಸ್.ಎಸ್.ಎಸ್. ಮೂರ್ತಿ ಅವರು ಬರೆದ ಕೃತಿ ಇದು. ಭಾರತದಲ್ಲಿ ದೂರದರ್ಶಕ ಆಧರಿತ ಖಗೋಳ ವಿಜ್ಞಾನವನ್ನು ಅಭಿವೃದ್ಧಿಪಡಿಸುವಲ್ಲಿ ವೇಣು ಅವರ ಸಾಧನೆ ಮಹತ್ವದ್ದು. ಭಾರತದ ಖಗೋಳ ವಿಜ್ಞಾನದಲ್ಲಿ ಡಾ. ವೇಣು ಬಾಪು ಅವರ ಹೆಸರು ಪ್ರಸಿದ್ಧಿ. ವಿಶೇಷವಾಗಿ ಖಗೋಳ ವಿಜ್ಞಾನದಲ್ಲಿ ಸಾಧನೆ ಮಾಡಬೇಕೆಂಬ ಹೆಬ್ಬಯಕೆ ಹೊಂದಿದ ವಿದ್ಯಾರ್ಥಿಗಳಿಗೆ ಈ ಕೃತಿ ಉಪಯುಕ್ತ. ವೇಣು ಅವರ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ಮಾಹಿತಿಗಳನ್ನುಸಂಗ್ರಹಿಸಿರುವ ಲೇಖಕರು, ಶಿಸ್ತಿನ ನಿರೂಪಣೆಯೂ ಇಲ್ಲಿದೆ. ಭಾರತದಲ್ಲಿ ಖಗೋಳ ವಿಜ್ಞಾನದ ಪರಂಪರೆ, ಬೆಳೆದು ಬಂದ ಬಗೆ ವಿವರವಾಗಿ ಬರೆದಿದ್ದಾರೆ.

About the Author

ಎಂ.ಎಸ್.ಎಸ್. ಮೂರ್ತಿ
(16 August 1929 - 18 December 2012)

ವಿಜ್ಞಾನಿ ಎಂ.ಎಸ್.ಎಸ್. ಮೂರ್ತಿ ಅವರು 16-08-1929ರಂದು ಜನಿಸಿದ ಲೇಖಕರು ಸಹ.ಮುಂಬೈಯ ಬಾಬಾ ಪರಮಾಣು ಸಂಶೋಧನಾ ಕೇಂದ್ರದಲ್ಲಿ  40 ವರ್ಷ ಸೇವೆ ಸಲ್ಲಿಸಿ ಈಗ ನಿವೃತ್ತರು. ರೇಡಿಯೇಶನ್ ಬಯೋಫಿಜಿಕ್ಸ್ ನಲ್ಲಿ ಪಿಎಚ್.ಡಿ ಮಾಡಿದ್ದಾರೆ. ಕ್ಯಾನ್ಸರ್‍ ಸೇರಿದಂತೆ ಇತರೆ ರೋಗಗಳ ಚಿಕಿತ್ಸೆಯಲ್ಲಿ ಬಳಸಲಾಗುವ ವಿಕಿರಣಗಳು ಹಾಗೂ ಅನುಸರಿಬೇಕಾದ ಸುರಕ್ಷತಾ ನೀತಿಗಳ ಅಧ್ಯಯನ ಇವರ ವಿಶೇಷತೆ. ಸದ್ಯ, ಬೆಂಗಳೂರಿನಲ್ಲಿ ನೆಲೆಸಿದ್ದು, ವೈಜ್ಞಾನಿಕ ವಿಷಯವಾಗಿ ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಹಲವಾರು ಲೇಖನಗಳನ್ನು ಬರೆಯುತ್ತಿದ್ದಾರೆ. ಕ್ಯಾನ್ಸರ್, ಖಗೋಳ ವಿಜ್ಞಾನ, ಮಲೇರಿಯಾ, ಪರಮಾಣು, ತಳಿ ವಿಜ್ಞಾನ, ಕಾಲರಾ ವಿಷಯಗಳು ಕುರಿತದ್ದಾಗಿವೆ.  ಕೃತಿಗಳು: ಆರೋಗ್ಯದ ಅಂಗಳದಲ್ಲಿ ವೈಜ್ಞಾನಿಕ ಪ್ರಗತಿ (ವೈದ್ಯಕೀಯ ಲೇಖನಗಳ ...

READ MORE

Related Books