ಭೀಷ್ಮ

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 1042

₹ 713.00




Year of Publication: 2017
Published by: ಐಬಿಎಚ್ ಪ್ರಕಾಶನ
Address: # 18/1, 1ನೇ ಮಹಡಿ, 2ನೇ ಮುಖ್ಯರಸ್ತೆ, ಎನ್.ಆರ್. ಕಾಲೊನಿ, ಬೆಂಗಳೂರು-560019,
Phone: 0802667 6003

Synopsys

ಲೇಖಕ ಸು.ರುದ್ರಮೂರ್ತಿ ಶಾಸ್ತ್ರಿ ಅವರು ಬರೆದ ಮಹಾಭಾರತ ಆಧರಿತ ಕಾದಂಬರಿ-ಭೀಷ್ಮ. ಮಹಾಭಾರತದಲ್ಲಿ ಅತ್ಯಂತ ಪ್ರಧಾನವಾದದ್ದು ಭೀಷ್ಮನ ಪಾತ್ರ. ಮಹಾಭಾರತದ ಪ್ರತಿ ಘಟನೆಯು ಭೀಷ್ಮನ ನಿರ್ಧಾರದಿಂದ ಹೊರತಾಗದಷ್ಟು ಈ ಪಾತ್ರ ಮುಖ್ಯವಾಗಿದೆ. ಮಹಾಭಾರತ ಯುದ್ಧ ಆರಂಭಕ್ಕೂ ಅದರ ಅಂತ್ಯಕ್ಕೂ ಈ ಪಾತ್ರ ಪರೋಕ್ಷ-ಅಪರೋಕ್ಷವಾಗಿ ಕಾರಣವಾಗುತ್ತದೆ.ಇಂತಹ ಪಾತ್ರ ಕುರಿತು ಕಾದಂಬರಿಯ ವಸ್ತುವಾಗಿಸಿಕೊಂಡ ಲೇಖಕರು, ನಿರೂಪಣಾ ಶೈಲಿಯಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ. 

 

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books