ಭೀಷ್ಮ ಸಾಹನಿ

Author : ಎಸ್. ಮಾಲತಿ

Pages 48

₹ 30.00




Year of Publication: 2019
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಹಿಂದಿ ಭಾಷೆಯ ಖ್ಯಾತ ಲೇಖಕ, ನಾಟಕಕಾರ ಭೀಷ್ಮ ಸಾಹನಿ ಅವರು ನಟನೆಯಲ್ಲೂ ಪ್ರತಿಭೆ ಮೆರೆದವರು. 1975ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದ್ದು ತಮ್ಮ ಪ್ರಖರ ಸಾಹಿತ್ಯಕ್ಕಾಗಿ 1998ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ಅವರು ಬಾಲ್ಯ-ಜೀವನ-ಸಾಧನೆ-ಸಾಹಿತ್ಯದ ನಂಟು ಹೀಗೆ ಅವರ ಜೀವನ ಚಿತ್ರಣವನ್ನು ಎಸ್. ಮಾಲತಿ ಅವರು ಈ ಕೃತಿಯಲ್ಲಿ ಚಿತ್ರಿಸಿದ್ದಾರೆ.

About the Author

ಎಸ್. ಮಾಲತಿ
(01 May 1952 - 02 April 2019)

ರಂಗಕರ್ಮಿ, ಬರಹಗಾರ್ತಿ ಎಸ್. ಮಾಲತಿ ಅವರು ಜನಿಸಿದ್ದು 1952 ಮೇ 1ರಂದು ಶಿವಮೊಗ್ಗದಲ್ಲಿ. ತಾಯಿ ಉಮಾ ಶೇಷಗಿರಿ ಪೈ, ತಂದೆ ಶೇಷಗಿರಿ ಪೈ. ದೆಹಲಿಯ ಎನ್.ಎಸ್.ಡಿ ಗರಡಿಯಲ್ಲಿ ಬೆಳೆದುಬಂದವರು.  ಇವರು ಬರೆದ ನಾಟಕಗಳೆಂದರೆ ಎರಡು ಕಿರು ನಾಟಕಗಳು, ಶೀಮ ಕಥಾನಕ, ದಲಿತಲೋಕ. ಇವರು ಅನುವಾದಿಸಿದ ನಾಟಕಗಳು ಜನತೆಯ ಶತ್ರು, ರೊಷೊಮನ್, ಒಂದು ಪಯಣದ ಕಥೆ, ಹೊಸದಿಕ್ಕು. ಇವರ ಬರಹಗಳು ನಾಟಕಕ್ಕೆ ಮಾತ್ರ ಸೀಮಿತವಾಗಿರದೇ ಕಾವ್ಯದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಕ್ಷಣಿಕವಲ್ಲದ ಕ್ಷಣಗಳು, ಹೇಳಬೇಕೆನಿಸಿದ್ದು, ನನ್ನ ಪ್ರಿಯತಮನ ಬಾಳು, ಭಾವಕೋಶ ಇವರ ಪ್ರಮುಖ ಕವನ ಸಂಕಲನಗಳು. ಸುಮಾರು 42ಕ್ಕೂ ...

READ MORE

Related Books