ಭೂಚೇತನ

Author : ಚನ್ನಪ್ಪ ಅಂಗಡಿ

Pages 80

₹ 0.00




Year of Publication: 2010
Published by: ಜಂಟಿ ಕೃಷಿ ನಿರ್ದೇಶಕರು
Address: ಕೃಷಿ ಇಲಾಖೆ, ಧಾರವಾಡ-8
Phone: 0836-2436518

Synopsys

‘ಭೂಚೇತನ’ ಲೇಖಕ ಚನ್ನಪ್ಪ ಅಂಗಡಿಯವರ ಕೃತಿ. ಇದೊಂದು ಕೃಷಿ ಕೈಪಿಡಿ. ಇಲ್ಲಿ ಭೂಚೇತನ ಯೋಜನೆ ಪರಿಕಲ್ಪನೆ 2012 ಮುಂಗಾರಿನ ಭೂಚೇತನ ಯೋಜನೆ ಅನುಷ್ಠಾನ ಮಾರ್ಗಸೂಚಿ, ಧಾರವಾಡ ಜಿಲ್ಲೆಯ ಭೂಫಲವತ್ತತೆಯ ನಕಾಶೆ, ಭೂಚೇತನ ಯೋಜನೆಯಡಿ ಬರುವ ಬೆಳೆಗಳ ಬೇಸಾಯ ಕ್ರಮಗಳು, ರೈತರ ಕ್ಷೇತ್ರ ಪಾಠಶಾಲೆ ಪರಿಕಲ್ಪನೆ, ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳು, ಕೇಂದ್ರ ಪುರಸ್ಕೃತ ಹತ್ತಿಯ ತೀವ್ರ ಅಭಿವೃದ್ಧಿ ಯೋಜನೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೀಜಾಮೃತ, ಎರೆಹುಳ ಸಾಕಾಣಿಕೆ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ ಇಲಾಖೆ ಸೇರಿದಂತೆ ಕೃಷಿಗೆ ಸಂಬಂಧಿಸಿದ ಮಹತ್ವದ ಮಾಹಿತಿಗಳು ಈ ಕೃತಿಯಲ್ಲಿವೆ. 

About the Author

ಚನ್ನಪ್ಪ ಅಂಗಡಿ
(15 April 1970)

ಚನ್ನಪ್ಪ ಅಂಗಡಿ ಅವರು  ಎಮ್ ಎಸ್ ಸಿ (ಕೃಷಿ)  ಸಹಾಯಕ ಕೃಷಿ ನಿರ್ದೇಶಕರಾಗಿದ್ದಾರೆ.   ಇವರು ಜನಿಸಿದ್ದು15.04.1970, ಬಮ್ಮನಹಳ್ಳಿ ಹಾವೇರಿ ಜಿಲ್ಲೆಯಲ್ಲಿ.   ಮಂದ ಬೆಳಕಿನ ಸಾಂತ್ವನ, ಭೂಮಿ ತಿರುಗುವ ಶಬ್ದ (ಕವನಸಂಕಲನ), ಮಣ್ಣಿನೊಳಗಣ ಮರ್ಮ, ಕಿಬ್ಬದಿಯ ಕೀಲುಳುಕಿ (ಕಥಾಸಂಕಲನ), ಎದೆಯ ಒಕ್ಕಲಿಗ (ವೈಚಾರಿಕ), ಕೃಷಿ ಕಾರಣ ಸಂಪಾದನೆ : ಮಡಿಲು, ಕಾಯಕಯೋಗಿ, ಕದಂಬ, ಬಿತ್ತೋಣ ಹತ್ತಿ ಬೆಳೆಯೋಣ, ಗಿಡಗಂಟೆಗಳ ಕೊರಳು ಕೃತಿಗಳನ್ನು ರಚಿಸಿದ್ದಾರೆ. ಭೂಚೇತನ ಪ್ರಶಸ್ತಿ , ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ಕಾವ್ಯ), ಮುದ್ದಣ ರತ್ನಾಕರವರ್ಣಿ ಅನಾಮಿಕ (ಕಸಾಪ) ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ...

READ MORE

Related Books