ಬೌದ್ಧ ಧರ್ಮದ ಅನನ್ಯತೆ

Author : ಸೊಂದಲಗೆರೆ ಲಕ್ಷ್ಮೀಪತಿ

Pages 272

₹ 180.00




Year of Publication: 2016
Published by: ಕಾವ್ಯಕಲಾ ಪ್ರಕಾಶನ
Address: #1273, 7ನೇ ಅಡ್ಡರಸ್ತೆ, ಚಂದ್ರಾ ಲೇಔಟ್, ವಿಜಯನಗರ, ಬೆಂಗಳೂರು-560040
Phone: 9964124831

Synopsys

ಪಾಲಿ ಭಾಷೆಯಿಂದ ಆಂಗ್ಲ ಭಾಷೆಗೆ ತರ್ಜುಮೆಗೊಂಡ ಕೃತಿಯನ್ನು ಸೋಂದಲಗೆರೆ ಲಕ್ಷ್ಮೀಪತಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಬುದ್ಧನ ಘೋಷಣೆಗಳು (ಧಮ್ಮ ಪದ) ಸರಳವಾಗಿ ಕನ್ನಡಕ್ಕೆ ಅನುವಾದಗೊಂಡಿದ್ದು, ಬುದ್ಧನ ವಿಚಾರಗಳ ಮೂಲಕ ಆತನ ಬದುಕನ್ನು ಕಟ್ಟಿಕೊಡಲಾಗಿದೆ. ಇಲ್ಲಿಯ ವಚನಗಳು ಹಾಗೂ ಅದಕ್ಕೆ ಪೂರಕವಾದ ಕಥೆಗಳು ಚಿಂತನೆಯನ್ನು ಪ್ರೇರೇಪಿಸುತ್ತವೆ. ಬೌದ್ಧ ಧರ್ಮದ ಬಗ್ಗೆ ದೀರ್ಘವಾದ ಪ್ರಸ್ತಾವನೆ, ಬುದ್ಧನ ವಚನಗಳು, ಬುದ್ಧ ಜಾತಕ ಕಥೆಗಳು, ಬುದ್ಧ ಜಾತಕಗಳಿಗೆ ಪೂರಕವಾಗಿ ಬಂದ ಕಥೆಗಳು, ಧಮ್ಮ ಪದ ಸಾಂಗತ್ಯದ ಕಥೆಗಳು ಹೀಗೆ ವಿವಿಧ ಶೀರ್ಷಿಕೆಗಳಡಿ ಬುದ್ಧಜ ಜೀವನವನ್ನು ಸಮಗ್ರವಾಗಿ ಚರ್ಚಿಸಿ, ಪರಾಮರ್ಶಿಸಿ, ಅದರ ಅನನ್ಯತೆಯ ಬಗ್ಯಗೆ ಓದುಗರ ಗಮನ ಸೆಳೆಯಲಾಗಿದೆ.

About the Author

ಸೊಂದಲಗೆರೆ ಲಕ್ಷ್ಮೀಪತಿ

ಸೊಂದಲಗೆರೆ ಲಕ್ಷ್ಮಿಪತಿ ಅವರು ಉತ್ತಮ ಅನುವಾದಕರು. ಸ್ವತಃ ಲೇಖಕರು, ಕಥೆಗಾರರು ಆಗಿ ಉತ್ತಮ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ ಕೀರ್ತಿ ಇವರಿಗಿದೆ. ಭಾರತೀಯ ಪ್ರಾತಿನಿಧಿಕ ಕತೆಗಳು, ಬೌದ್ಧ ಧರ್ಮದ ಅನನ್ಯತೆ, ಸಾಮ್ರಾಟ ಅಶೋಕ, ಜಗತ್ತಿನ ಉದಾತ್ತ ಚಿಂತಕರು, ಅನ್ಯ ಲೋಕದಲ್ಲಿ ಜೀವಿಗಳಿದ್ದಾರೆಯೇ? ಶ್ರೇಷ್ಠ ಅನುವಾದಿತ ಕಥೆಗಳು ಹೀಗೆ ಅನುವಾದಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ. ...

READ MORE

Related Books