ಬುದ್ಧ ಹೀಗೆ ಬದುಕಿ ಮೃತ್ಯುವನ್ನು ಜಯಿಸಿರೆಂದ ಮತ್ತು ಇತರೆ ಬೆಳಕಿನ ಕಥೆಗಳು

Author : ಸಿ.ಎಚ್. ರಾಜಶೇಖರ

Pages 218

₹ 135.00




Year of Publication: 2014
Published by: ಸೌಮ್ಯಶ್ರೀ ಪುಸ್ತಕ ಪ್ರಕಾಶನ
Address: ಬೆಂಗಳೂರು

Synopsys

ಲೇಖಕ ಸಿ.ಎಚ್. ರಾಜಶೇಖರ ಅವರ ಕೃತಿ-ಬುದ್ಧ ಹೀಗೆ ಬದುಕಿ ಮೃತ್ಯುವನ್ನು ಜಯಿಸಿರೆಂದ ಮತ್ತು ಇತೆ ಬೆಳಕಿನ ಕಥೆಗಳು. ಅಮರ ಜಾತಕ ಕಥೆಗಳನ್ನು ಜಗತ್ತಿನ ಸರ್ವ ಶ್ರೇಷ್ಠ ಕಥೆಗಳೆಂದು ಪರಿಗಣಿಸಲಾಗಿದೆ. ಇಲ್ಲಿನ ಕಥೆಗಳ ಉದ್ದೇಶ, ಗುರಿ, ಮತ್ತು ಭರವಸೆ ಎಂದರೆ ಬದುಕಿನ ಉನ್ನತಿ, ಶ್ರೇಷ್ಠತೆ, ಯಶಸ್ಸು, ಪರಿಪೂರ್ಣತೆ ಹಾಗೂ ಸಂಕೋಲೆಗಳಿಂದ ವಿಮುಕ್ತಿಯೇ ಆಗಿದೆ. ಇದು ಬುದ್ಧನ ಜೀವನದ ಕತೆಯನ್ನು ಪ್ರತಿಬಿಂಬಿಸುವ ಬೃಹತ್ ಜ್ಞಾನಕೋಶ “ಸ್ವರ್ಣ ಖಜಾನೆ“ ಯಾಗಿದೆ. 25 ಬಿಡಿ ಸಂಪುಟಗಳ ಸಮಗ್ರ ಬುದ್ಧ ಸಾಹಿತ್ಯ ಮಾಲೆಯಡಿ ಈ ಕೃತಿ ಪ್ರಕಟಿಸಿದೆ.

Related Books