ಎಸ್. ಮಾಲತಿ
(01 May 1952 - 02 April 2019)
ರಂಗಕರ್ಮಿ, ಬರಹಗಾರ್ತಿ ಎಸ್. ಮಾಲತಿ ಅವರು ಜನಿಸಿದ್ದು 1952 ಮೇ 1ರಂದು ಶಿವಮೊಗ್ಗದಲ್ಲಿ. ತಾಯಿ ಉಮಾ ಶೇಷಗಿರಿ ಪೈ, ತಂದೆ ಶೇಷಗಿರಿ ಪೈ. ದೆಹಲಿಯ ಎನ್.ಎಸ್.ಡಿ ಗರಡಿಯಲ್ಲಿ ಬೆಳೆದುಬಂದವರು. ಇವರು ಬರೆದ ನಾಟಕಗಳೆಂದರೆ ಎರಡು ಕಿರು ನಾಟಕಗಳು, ಶೀಮ ಕಥಾನಕ, ದಲಿತಲೋಕ. ಇವರು ಅನುವಾದಿಸಿದ ನಾಟಕಗಳು ಜನತೆಯ ಶತ್ರು, ರೊಷೊಮನ್, ಒಂದು ಪಯಣದ ಕಥೆ, ಹೊಸದಿಕ್ಕು. ಇವರ ಬರಹಗಳು ನಾಟಕಕ್ಕೆ ಮಾತ್ರ ಸೀಮಿತವಾಗಿರದೇ ಕಾವ್ಯದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಕ್ಷಣಿಕವಲ್ಲದ ಕ್ಷಣಗಳು, ಹೇಳಬೇಕೆನಿಸಿದ್ದು, ನನ್ನ ಪ್ರಿಯತಮನ ಬಾಳು, ಭಾವಕೋಶ ಇವರ ಪ್ರಮುಖ ಕವನ ಸಂಕಲನಗಳು. ಸುಮಾರು 42ಕ್ಕೂ ...
READ MORE