ಬುದ್ಧಿವಂತ ಶೆಟ್ಟಿ

Author : ವ್ಹಿ.ಜಿ.ಪೂಜಾರ

Pages 98

₹ 60.00




Year of Publication: 2012
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಕಳೆದ 70 ವರ್ಷಗಳಿಂದಲೂ ಕನ್ನಡ ನಾಡು ನುಡಿ ಹಾಗೂ ಸಂಸ್ಕೃತಿಯ ರಕ್ಷಣೆಗಾಗಿ ಬುದ್ಧಿವಂತ ಶೆಟ್ಟಿಯವರು ಅಪಾರ ಸೇವೆ ಸಲ್ಲಿಸಿದ್ದಾರೆ. ರಂಗಂಪೇಟೆಯ ಕನ್ನಡ ಸಾಹಿತ್ಯ ಸಂಘದ ಮೂಲಕ ಕನ್ನಡ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ಬದುಕನ್ನು, ಜೀವನ ಸಾಧನೆಯನ್ನು ಡಾ.ವ್ಹಿ.ಜಿ.ಪೂಜಾರವರು ಈ ಕೃತಿಯಲ್ಲಿ ವಿವರಿಸಿದ್ದಾರೆ.

About the Author

ವ್ಹಿ.ಜಿ.ಪೂಜಾರ

ವ್ಹಿ.ಜಿ. ಪೂಜಾರ ಅವರು ರಾಮದುರ್ಗ ತಾಲೂಕಿನ ಹೊಸೂರು ಗ್ರಾಮದವರು. ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿ ನಿವೃತ್ತಿ ಹೊಂದಿರುವರು. ರಾಮದುರ್ಗ ತಾಲ್ಲೂಕಿನ ಪ್ರಪ್ರಥಮ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದು; ವೀರಶೈವ ಸಾಹಿತ್ಯದಲ್ಲಿ ಪವಾಡ ಕಥೆಗಳು ಎಂಬುದು ಇವರ ಸಂಶೋಧನಾ ಮಹಾಪ್ರಬಂಧ, ಕವಿವಾಣಿಯಲ್ಲಿ ಶ್ರೀ ಷಣ್ಮುಖ ಶಿವಯೋಗಿಗಳು, ನಿಷ್ಠೆಯ ಕಡಲಪ್ಪ- ವೀರಪ್ಪನವರು, ಸ್ವರವಚನಗಳಲ್ಲಿ ವಿಡಂಬನೆ, ಸಾಹಿತ್ಯ ಸಮಾವೇಶ, ಸಾಹಿತ್ಯ ಮಾರ್ಗ, ಶರಣರ ಎರಡು ನಾಟಕಗಳು, ಕನ್ನಡ ಸಾಹಿತ್ಯ, ಸಾಹಿತ್ಯ ಸಂಬಂಧ, ಶೋಧ, ಸಮೀಕ್ಷೆ, ರಾಮಪುರ ಚಿಕ್ಕಪ್ಪಯ್ಯನ ಸ್ವರ ವಚನ, ತ್ರಿವಿಧಿ, ಸಂಗವಿಭು ಮುಂತಾಗಿ ಅರವತ್ತಕ್ಕೂ ಹೆಚ್ಚಿನ ಕೃತಿಗಳನ್ನು ರಚಿಸಿದ್ದಾರೆ. ಸಂಪಾದನೆ, ಸಂಶೋಧನೆ, ನಡುಗನ್ನಡ ...

READ MORE

Related Books