ಚಾಣಕ್ಯ

Author : ಸತೀಶ ಬಳೆಗಾರ

Pages 200

₹ 224.00




Year of Publication: 2015
Published by: ಸ್ನೇಹ ಬುಕ್ ಹೌಸ್‌
Address: 10 ನೇ ಮುಖ್ಯ ರಸ್ತೆ, ಶ್ರೀನಗರ ಬೆಂಗಳೂರು 560050
Phone: 09845031335

Synopsys

ಎರಡು ಸಾವಿರ ವರ್ಷಗಳ ಹಿಂದೆ ರಚಿಸಿದ ಕೌಟಿಲ್ಯನ ಅರ್ಥಶಾಸ್ತ್ರ ಮತ್ತು ಚಾಣಕ್ಯ ನೀತಿ ಸಂಹಿತೆ ಇಂದಿಗೂ ಪ್ರಸ್ತುತ್ತವಾಗಿರೂದು ಚಾಣಕ್ಯನ ವಿದ್ಯತ್ತಿಗೆ ಹಿಡಿದ ಕೈಗನ್ನಡಿ . ಅರ್ಥಶಾಸ್ತ್ರ ಸಾರ್ವಕಾಲಿಕ ಶ್ರೇಷ್ಟ ಗ್ರಂಥವಾಗಿದ್ದರೆ, ನೀತಿ ಸೂತ್ರದಲ್ಲಿ ಜೀವನಕ್ಕೆ ಬೇಕಾದ ಸೂತ್ರಗಳಿವೆ ಎಂಬುದನ್ನು ಈ ಕೃತಿಯಲ್ಲಿ ಸತೀಶ್‌ ಬಳೆಗಾರ್‌ ಪುಸ್ತಕದ ಬೆನ್ನುಡಿಯಲ್ಲಿ ತಿಳಿಸಿದ್ದಾರೆ.

About the Author

ಸತೀಶ ಬಳೆಗಾರ

ಸತೀಶ ಬಳೆಗಾರ ಇವರು ಕುಂದಾಪುರ ತಾಲೂಕಿನ ಸಿದ್ದಾಪುರದವರು. ವೃತ್ತಿಯಲ್ಲಿ ವ್ಯಾಪಾರಿ. ಪ್ರವೃತ್ತಿಯಲ್ಲಿ ಲೇಖಕ. ಶಂಕರ್ ನಾಗ್ ದಿ ಲೆಜೆಂಡ್ ಸೇರಿದಂತೆ ಇದುವರೆಗೆ ಹತ್ತು ಕೃತಿಗಳನ್ನು ರಚಿಸಿರುತ್ತಾರೆ. 'ಧೈರ್ಯ ಅಂದರೆ ಏನು' ಇದು ಇವರ ಮೊದಲ ಕೃತಿ. ಈ ಕೃತಿ 2008 ರಲ್ಲಿ ಬಿಡುಗಡೆಗೊಂಡಿತ್ತು. ಗೆಲುವಿಗಾಗಿ ಧ್ಯಾನ, ಚಾಣಕ್ಯ, ನರೇಂದ್ರ ಮೋದಿ, ಫರ್ಸ್ಟ್ ಪೆಗ್ ಇವರು ಬರೆದಿರುವ ಪ್ರಮುಖ ಕೃತಿಗಳು. ಇದರಲ್ಲಿ ಚಾಣಕ್ಯ ಪುಸ್ತಕ ಮೂರು ಬಾರಿ ಮರು ಮುದ್ರಣಗೊಂಡಿದೆ. ಉದಯವಾಣಿ, ಹೊಸ ದಿಗಂತ, ತರಂಗ ಪತ್ರಿಕೆಯಲ್ಲಿ ಇವರು ಬರೆದಿರುವ ಲೇಖನ, ಕಥೆಗಳು ಪ್ರಕಟವಾಗಿವೆ. ಕೃತಿಗಳು: ಶಂಕರ್ ನಾಗ್ ...

READ MORE

Related Books