ಚೆಲುವ ಚಂದಿರ

Author : ರಾಜಶೇಖರ ಕುಕ್ಕುಂದಾ

Pages 48

₹ 40.00




Year of Publication: 1988
Published by: ಸಾಗರ ಪ್ರಕಾಶನ
Address: 'ವಿದ್ಯಾಸದನ", NGO ಕಾಲನಿ, ಸೇಡಂ ರಸ್ತೆ, ಕಲಬುರ್ಗಿ-585 105
Phone: 9986590894

Synopsys

ಮಕ್ಕಳ ಕವಿ ರಾಜಶೇಖರ ಕುಕ್ಕುಂದಾ ಅವರು ಮಕ್ಕಳಿಗಾಗಿ ಬರೆದ ಕವಿತೆಗಳ ಸಂಕಲನ-ಚೆಲುವ ಚಂದಿರ. ನಾದ-ಲಯ-ಪ್ರಾಸಗಳನ್ನು ಇಲ್ಲಿಯ ಕವಿತೆಗಳು ಒಳಗೊಂಡಿದ್ದು. ಸಂಗೀತ ಸಂಯೋಜನೆಗೂ ತಕ್ಕುದಾಗಿವೆ. ತೀರಾ ಸರಳವಾಗಿ ಮಕ್ಕಳಿಗೆ ತಿಳಿಯವ ಹಾಗೆ ಬರೆದ ಕವಿತೆಗಳಿದ್ದು, ಮಕ್ಕಳ ಕಲ್ಪನಾ ಸಾಮರ್ಥ್ಯವನ್ನು ಹೆಚ್ಚಿಸುವಂತಿವೆ. 

About the Author

ರಾಜಶೇಖರ ಕುಕ್ಕುಂದಾ

‘ರಾಜಶೇಖರ ಕುಕ್ಕುಂದಾ’ ಕಾವ್ಯನಾಮದೊಂದಿಗೆ ಬರೆಯುವ ರಾಜಶೇಖರ ಅಲ್ಲೂರಕರ್ ಅವರು ಮೂಲತಃ ಬಾಗಲಕೋಟೆಯ ಬಸವೇಶ್ವರ ಎಂಜಿನೀಯರಿಂಗ್ ಕಾಲೇಜಿನಲ್ಲಿ ಸಂಯೋಜಿತ ಪ್ರಾಧ್ಯಾಪಕರು. ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.  ಕೃತಿಗಳು:  ಚೆಲುವ ಚಂದಿರ,  ಗೋಲಗುಮ್ಮಟ, ಮತ್ತು ಪುಟಾಣಿ ಪ್ರಾಸಗಳು (ಮಕ್ಕಳ ಕವನ ಸಂಕಲನಗಳು), ತಾಂತ್ರಿಕ ವಿಷಯಗಳ ಪುಸ್ತಕಗಳನ್ನು ರಚಿಸಿದ್ದಾರೆ. ಅವರ ಕವಿತೆಗಳು ಸಿ. ಬಿ. ಎಸ್. ಇ. ಕನ್ನಡ ಭಾಷೆಯ ಪಠ್ಯದಲ್ಲಿ, ಕರ್ನಾಟಕ ಮತ್ತು ಮಹಾರಾಷ್ಟ್ರದ ಪಠ್ಯಪುಸ್ತಕಗಳಲ್ಲಿ ಮತ್ತು ಶಿಶುಗೀತೆಯ ಅಲ್ಬಂಗಳಲ್ಲಿ ಸೇರಿವೆ. ಕವಿತೆಗಳು ಮತ್ತು ಲೇಖನಗಳು ಕನ್ನಡ ದಿನ ಪತ್ರಿಕೆಗಳಲ್ಲಿ ಮತ್ತು ನಿಯತಕಾಲಿಕೆಗಳಲ್ಲಿ ಬೆಳಕು ಕಂಡಿವೆ; ಆಕಾಶವಾಣಿಯಲ್ಲಿ ಮಕ್ಕಳ ಧಾರಾವಾಹಿ ಮತ್ತು ಕವಿತೆಗಳು ...

READ MORE

Related Books