ಚಿದಾನಂದವಧೂತರ ತತ್ವಪದಗಳು

Author : ಕೃಷ್ಣಮೂರ್ತಿ ಹನೂರು

Pages 332

₹ 60.00




Year of Publication: 2017
Published by: ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ
Address: ಎರಡನೆಯ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-2
Phone: 08022773147

Synopsys

ಕವಿ ಚಿದಾನಂದ ಅವಧೂತರು ತಮ್ಮ ’ಶ್ರೀದೇವಿ ಮಹಾತ್ಮೆ’ ಮೂಲಕ ಚಿರಪರಿಚಿತರು. ಆಧ್ಯಾತ್ಮದ ಹುಡುಕಾಟ ಹಾಗೂ ಅನುಭಾವದ ಅನಾವರಣಕ್ಕೆ ಹೆಸರಾದ ಅವರು ತತ್ವಪದಗಳನ್ನು ರಚಿಸಿದ್ದಾರೆ. ಅವಧೂತರು ರಚಿಸಿದ ತತ್ವಪದಗಳನ್ನು ಈ ಸಂಗ್ರಹದಲ್ಲಿ ಸಂಕಲಿಸಲಾಗಿದೆ. ಕತೆಗಾರ-ಲೇಖಕ ಕೃಷ್ಣಮೂರ್ತಿ ಹನೂರು ಅವರು ಈ ಪದಗಳನ್ನು ಸಂಪಾದಿಸಿದ್ದಾರೆ. ಸಮಗ್ರ ತತ್ವಪದ ಸರಣಿಯಲ್ಲಿ ಪ್ರಕಟವಾದ ಕೃತಿಯಿದು.

About the Author

ಕೃಷ್ಣಮೂರ್ತಿ ಹನೂರು

ಜಾನಪದ ತಜ್ಞ, ಕತೆಗಾರ, ಕಾದಂಬರಿಕಾರ ಕೃಷ್ಣಮೂರ್ತಿ ಹನೂರು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಮಾಡಿ ಸಂದರ್ಶಕ ಪ್ರಾಧ್ಯಾಪಕರಾಗಿ. 40 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರ ಆಜ್ಞಾತನೊಬ್ಬನ ಆತ್ಮ ಚರಿತ್ರೆ ಕಾದಂಬರಿ ಓದುಗರ ಮೇರೆಯಿಲ್ಲದ ಮೆಚ್ಚುಗೆ ಪಡೆದಿದೆ. ಅದೀಗ ಇಂಗ್ಲೀಷ್ ಗೆ ಅನುವಾದಗೊಂಡು ಪ್ರಕಟವಾಗಿದೆ. ಕೇರಿಗೆ ಬಂದ ಹೋರಿ, ಕತ್ತಲಲ್ಲಿ ಕಂಡ ಮುಖ ಮತ್ತು ಕಳೆದ ಮಂಗಳವಾರ ಮುಸ್ಸಂಜೆ ಅವರ ಕಥಾಸಂಕಲನಗಳು. ಬಾರೋ ಗೀಜಗನೆ, ನಿಕ್ಷೇಪ ಅವರ ಕಾದಂಬರಿಗಳು. ಜಾನಪದಕ್ಕೆ ಸಂಬಂಧಿಸಿದಂತೆ ಹಲವಾರು ಕೃತಿಗಳನ್ನು ಸಂಪಾದಿಸಿದ್ದಾರೆ. ಅವರು ಸಂಪಾದಿಸಿದ ವಿಶ್ವಕೋಶ ಎನ್ ಸೈಕ್ಲೋಪೀಡಿಯಾ ಆಫ್ ಫೋಕ್ ಕಲ್ಚರ್ ...

READ MORE

Related Books