ಚಿತ್ರದುರ್ಗ ವೀರ ಪಾಳೆಯಗಾರರ ಕಥೆಗಳು

Author : ಬಿ.ಎಲ್.ವೇಣು

Pages 208

₹ 110.00




Year of Publication: 2010
Published by: ಧೃತಿ ಪ್ರಕಾಶನ
Address: 1/2, ಜಿ-3, ಹಯಗ್ರೀವ ಅಪಾರ್ಟ್ಮ್ ಮೆಂಟ್, 1ನೇ ಅಡ್ಡರಸ್ತೆ, 5ನೇ ಮುಖ್ಯರಸ್ತೆ, ನ.ರಾ. ಕಾಲೋನಿ, ಬೆಂಗಳೂರು -560019

Synopsys

‘ಚಿತ್ರದುರ್ಗದ ವೀರ ಪಾಳೆಯಗಾರರ ಕಥೆಗಳು’ ಲೇಖಕ ವೇಣು ಬಿ.ಎಲ್. ಅವರ ಕಥಾಸಂಕಲನ. ಐತಿಹಾಸಿಕ ಕಾದಂಬರಿಗಳ ಮೂಲಕ ಚಿತ್ರದುರ್ಗದ ವೀರಗಾಥೆಯನ್ನು ಶ್ರೀಮಂತಗೊಳಿಸಿದ ವೇಣು ಬಿ.ಎಲ್ ಅವರು, ಈ ಕೃತಿಯಲ್ಲಿ ಚಿತ್ರದುರ್ಗದ ವೀರ ಪಾಳೆಯಗಾರರ ಕಥೆಗಳನ್ನು ಸಂಕಲಿಸಿದ್ದಾರೆ.

About the Author

ಬಿ.ಎಲ್.ವೇಣು
(05 May 1945)

ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ. ಬಣ್ಣಗಳು, ದೊಡ್ಡ ಮನೆ, ಪ್ರೇಮ ಮದುವೆ ಮತ್ತು ಶೀಲ, ನೀಲವರ್ಣ, ದಲಿತಾವತಾರ, ಬಣ್ಣದ ಗೊಂಬಿ (ಕಥಾ ಸಂಕಲನಗಳು), ಪರಾಜಿತ, ಪ್ರೇಮಪರ್ವ, ಅಜೇಯ, ಬೆತ್ತಲೆ ಸೇವೆ, ಅತಂತ್ರರು, ಗಂಡುಗಲಿ ಮದಕರಿ ನಾಯಕ, ರಾಜಾ ಬಿಚ್ಚುಗತ್ತಿ ಭರಮಣ್ಣನಾಯಕ, ಕಲ್ಲರಳಿ ಹೂವಾಗಿ, ಕ್ರಾಂತಿಯೋಗಿ ಮರುಳಸಿದ್ದ, ಹೆಬ್ಬುಲಿ ಹಿರೇಮದಕರಿನಾಯಕ (ಮುಂತಾದ 26 ಕಾದಂಬರಿಗಳು), ಸಹೃದಯಿ, ಬೇರುಬಿಟ್ಟವರು, ಶೋಧನೆ, ವೀರವನಿತೆ ಓಬವ್ವ, ಕ್ರಾಂತಿ (ಮಿನಿ ಕಾದಂಬರಿಗಳು), ಯಮಲೋಕದಲ್ಲಿ ಮಾನವ, ಭೂಲೋಕಕ್ಕೆ ಬಂದ ಬಸವಣ್ಣ, ...

READ MORE

Related Books