ಚೂರಿಕಟ್ಟೆ ಅರ್ಥಾತ್ ಕಲ್ಯಾಣಪುರ

Author : ಕೆ.ವಿ. ಅಕ್ಷರ

Pages 68

₹ 60.00




Year of Publication: 2013
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಚೂರಿಕಟ್ಟೆ ಅರ್ಥಾತ್ ಕಲ್ಯಾಣಪುರ ಎಂಬುದು ಒಂದು ಊರಿನ ಹೆಸರು. ಇದನ್ನೇ ಶೀರ್ಷಿಕೆಯಾಗಿಟ್ಟುಕೊಂಡಿರುವ ಲೇಖಕರು ಈ ಊರಿನ ಹೆಸರಿನ ಹಿಂದಿರುವ ಪುರಾಣವನ್ನೇ ನಾಟಕವನ್ನಾಗಿ ರಚಿಸಿದ್ದಾರೆ. ಏನದು ಪುರಾಣ? ನಾಟಕಮಾಡುವಷ್ಟು ಮುಖ್ಯವಾದ ಕಥಾವಸ್ತು ಏನು ಎಂಬುದನ್ನು ತಿಳಿಯಲು ನೀವೂ ಓದಿ.

About the Author

ಕೆ.ವಿ. ಅಕ್ಷರ

ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ರಂಗಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕೆ.ವಿ. ಅಕ್ಷರ ಅವರು ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಅಧ್ಯಾಪಕ. ಖ್ಯಾತ ರಂಗ ನಿರ್ದೇಶಕರಾಗಿರುವ ಅವರು ಸೃಜನಶೀಲ ಸಾಹಿತಿ, ನಾಟಕ, ಕವನ, ಪ್ರಬಂಧಗಳನ್ನು ರಚಿಸಿದ್ದಾರೆ.  ಸಹ್ಯಾದ್ರಿಕಾಂಡ, ಚೂರಿಕಟ್ಟೆ (ನಾಟಕಗಳು), ಹದಿಹರೆಯದ ಹಾಡುಗಳು (ಕವನ ಸಂಕಲನ), ರಂಗಪ್ರಪಂಚ, ರಂಗಪ್ರಯೋಗ, ರಂಗ ಅನ್ವೇಷಣೆ, ರಂಗಭೂಮಿ- ಪೂರ್ವ ಪಶ್ಚಿಮ (ರಂಗಕೃತಿ), ಮಾವಿನ ಮರದಲ್ಲಿ ಬಾಳೆಹಣ್ಣು (ವಿಮರ್ಶೆ). ಕರ್ನಾಟಕ ನಾಟಕ ಅಕಾಡೆಮಿಯ ಫೆಲೋಶಿಪ್ (2000) ಲಭಿಸಿದೆ. ...

READ MORE

Related Books