ಸಿಐಎ ದುಷ್ಟಕೂಟ

Author : ಯಡೂರ ಮಹಾಬಲ

Pages 250

₹ 250.00




Year of Publication: 2020
Published by: ಕಾವ್ಯಕಲಾ ಪ್ರಕಾಶನ
Address: ನಂ.1273, 7ನೇ ಕ್ರಾಸ್, ಚಂದ್ರಾ ಲೇ ಔಟ್, ವಿಜಯನಗರ, ಬೆಂಗಳೂರು-560040

Synopsys

‘ಸಿಐಎ ದುಷ್ಟಕೂಟ’ ಲೇಖಕ ಯಡೂರ ಮಹಾಬಲ ಅವರ ಕೃತಿ. ಅಮೆರಿಕಾ ಮೂಲದ ಗುಪ್ತಚರ ಇಲಾಖೆ ಸಿ.ಐ.ಎ ಹುಟ್ಟು ಮತ್ತು ಭಾರತದಲ್ಲಿ ಅದರ ಸ್ಥಾಪನೆ ಮತ್ತು ಭಾರತದಲ್ಲಿ ನಡೆಸಿದ ಕಾಳ ಕಾರ್ಯಾಚರಣೆಗಳು, ಆ ಸಂಸ್ಥೆಯೊಂದಿಗೆ ನಂಟಿಕೊಂಡಿರುವ ಭಾರತದ ರಾಜಕಾರಣಿಗಳು ಎಲ್ಲದರ ಮಾಹಿತಿ ಒಳಗೊಂಡಿದೆ. ಅಮೆರಿಕಾದ ಸಿಐಎ ಕುರಿತು ಕನ್ನಡದಲ್ಲಿ ಬಂದ ಮೊದಲ ಕೃತಿ ಎನ್ನುವ ಹೆಗ್ಗಳಿಕೆ ಈ ಪುಸ್ತಕದ್ದು. 

About the Author

ಯಡೂರ ಮಹಾಬಲ
(11 June 1954)

ಯಡೂರ ಮಹಾಬಲ ಅವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಗ್ರಾಮದವರು.ಭಾರತ ವಿದ್ಯಾರ್ಥಿ ಫೆಡರೇಶನ್, ಸಮುದಾಯ ಸಾಂಸ್ಕೃತಿಕ ಸಂಘಟನೆ, ನೌಕರ ಮತ್ತು ಕಾರ್ಮಿಕರ ಹೋರಾಟ ಸಂಘಟನೆಗಳಲ್ಲಿ ಭಾಗಿಯಾಗಿದ್ದರು.  ಹುಬ್ಬಳ್ಳಿಯಲ್ಲಿ ಗೆಳೆಯರೊಂದಿಗೆ ಸಮತಾ ಪ್ರಕಾಶನ ಕಾರ್ಯದಲ್ಲಿ ತೊಡಗಿ ಅನೇಕ ಕಿರುಹೊತ್ತಿಗೆಗಳನ್ನು ಹೊರತಂದಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿ 2014 ರಲ್ಲಿ ನಿವೃತ್ತಿಹೊಂದಿದ್ದಾರೆ.  ‘ಲೋಹಿಯಾ ವಿಚಾರಗಳ ಒಂದು ವಿಮರ್ಶೆ’, ‘ಕ್ವಿಟ್ ಇಂಡಿಯಾ ಚಳವಳಿಯ ಒಳಗುಟ್ಟುಗಳು’, ‘ದೋಕ್ಲಾಂ ಕರ್ಮಕಾಂಡ’, ‘ಅವಿಸ್ಮರಣೀಯ ಅರುಣಾಚಲ, ಅದರ ಚಿತ್ರ ವಿಚಿತ್ರ ಇತಿಹಾಸ’, ನಿಗೂಢ ಟಿಬೇಟ್, ಅಕ್ಸಾಯ್ ಚಿನ್ ವಿವಾದದ ಇತಿಹಾಸ, ‘ಯುದ್ಧಪೂರ್ವ ಕಾಂಡ’ ‘1962 ಯುದ್ಧ ಕಾಂಡ' ಕೃತಿಗಳನ್ನು ...

READ MORE

Related Books