ಸಿನಿ ಸಾಂಗತ್ಯ

Author : ಶರಣು ಹುಲ್ಲೂರು

Pages 104

₹ 100.00




Year of Publication: 2019
Published by: ಚೇತನಾ ಪ್ರಕಾಶನ
Address: ನಾಗಶೆಟ್ಟಿ ಕೊಪ್ಪ, ಹುಬ್ಬಳ್ಳಿ
Phone: 9448130417

Synopsys

ಸಿನಿ ಸಾಂಗತ್ಯ-ಶರಣು ಹುಲ್ಲೂರು ಅವರ ಲೇಖನಗಳ ಸಂಗ್ರಹ. ಇಲ್ಲಿಯ ಹೆಚ್ಚು ಲೇಖನಗಳು ವಿಜಯ ಕರ್ನಾಟಕ ದಿನಪತ್ರಿಕೆಯ ಲವಲವಿಕೆಯಲ್ಲಿ ಪ್ರಕಟಗೊಂಡವು. ಸಿನೆಮಾದ ಬಗ್ಗೆ ಓದುಗರ ಅರಿವಿನ ವಿಸ್ತಾರವನ್ನು ಹೆಚ್ಚಿಸುವಂತವು. ಲೇಖಕರು ಕಾಲಮಾನಕ್ಕೆ ಸ್ಪಂದಿಸುತ್ತಾ ಇತಿಹಾಸದ ಮೊರೆ ಹೋಗಿದ್ದಾರೆ. ಕೆಲ ಕಲಾವಿದರ ಜೀವನದ ಕುರಿತೂ ಬರೆದಿದ್ದು, ತುಂಬಾ ಪರಿಣಾಮಕಾರಿಯಾಗಿವೆ. 

About the Author

ಶರಣು ಹುಲ್ಲೂರು

ವೃತ್ತಿಯಿಂದ ಪತ್ರಕರ್ತರಾಗಿರುವ ಡಾ. ಶರಣು ಹುಲ್ಲೂರು ಹುಟ್ಟಿದ್ದು ಗದಗ ಜಿಲ್ಲೆ ರೋಣ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್‌.ಡಿ ಪದವಿ ಪಡೆದಿರುವ ಅವರು ವಿಜಯ ಕರ್ನಾಟಕ ಪತ್ರಿಕಾ ಬಳಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.  'ತಪ್ಪು ಮಾಡಿದ ತಾತ', 'ಮುಂದಿರುವ ಮೌನ', 'ಜುಗಲ್ಬಂದಿ' ಎಂಬ ಕವನ ಸಂಕಲನಗಳನ್ನು, ’ಚಂದನ ಸಿಂಚನ’ ಎಂಬ ಬಿ.ಜೆ.ಅಣ್ಣಿಗೇರಿ ಅವರ ಜೀವನ ಚರಿತ್ರೆಯನ್ನು,  ’ಮಲ್ಲಿಗೆ’, ’ಕನಸಿನ ಹುಡುಗ’ ನಾಟಕವನ್ನು ರಚಿಸಿದ್ದಾರೆ. ತಕಧಿಮಿಕಾ, ಮುಂಗಾರಿನ ಕನಸು ಕಾರ್ತೀಕ ದೀಪ, ಬದುಕು, ಮದರಂಗಿ ಮುಂತಾದ ಧಾರಾವಾಹಿಗಳಿಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ರಚಿಸಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ 'ಅತ್ಯುತ್ತಮ ...

READ MORE

Related Books