ಬಯ್ಗುಳ

Author : ಸಿ.ಪಿ. ನಾಗರಾಜ

Pages 126

₹ 90.00




Year of Publication: 2014
Published by: ಸಿಪಿ ನಾಗರಾಜ
Address: 75, 5ನೆಯ ಕ್ರಾಸ್ ಕೃಷ್ಣ ಗಾರ್ಡನ್ ಆರ್ ವಿ ಕಾಲೇಜ್ ಪೋಸ್ಟ್ ಬೆಂಗಳೂರು-560059
Phone: 9986347521

Synopsys

2012ರ ಜೂನ್ ತಿಂಗಳಿಂದ 2014 ಜನವರಿ ತಿಂಗಳಿನವರೆಗೆ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಟಿಪ್ಪಣಿಗಳ ರೂಪದಲ್ಲಿ ಪ್ರಕಟಗೊಂಡಿದ್ದ ಆರೋಪದ ಮತ್ತು ಶಾಪ ರೂಪದ 244 ಬಯ್ಗುಳದ ನುಡಿಗಳ ಸಂಕಲನವಾಗಿದೆ. ಪ್ರದೇಶವಾರು ಬಯ್ಗುಳಗಳ ಬೇರೆ ಬೇರೆಯಾಗಿರುತ್ತದೆ. ಇವೆಲ್ಲವನ್ನು ಲೇಖಕರು ಸಂಗ್ರಹಿಸಿ ಪ್ರಕಟಿಸಿದ್ದಾರೆ.

About the Author

ಸಿ.ಪಿ. ನಾಗರಾಜ

ಬರಹಗಾರ ಸಿ.ಪಿ ನಾಗರಾಜು ಅವರು 1945ರಲ್ಲಿ ಪುಟ್ಟೇಗೌಡ-ಲಕ್ಷ್ಮೀ ದೇವಮ್ಮ ದಂಪತಿಯ ಮಗನಾಗಿ ಜನಿಸಿದರು. ಎಂ.ಎ, ಪಿಎಚ್.ಡಿ ವ್ಯಾಸಂಗ ಮಾಡಿ ಸ್ತುತ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುದ್ರಿತ ನಾಟಕ ಕೃತಿಗಳು: ಭಾಗೀರಥಿ, ಅಂಬೆ, ಹಾವು, ಅಂಗಿಬಟ್ಟೆ, ಒಂದು ರೂಪಾಯಿ, ಕಳ್ಳರಿದ್ದಾರೆ ಎಚ್ಚರಿಕೆ, ಹೆಣದ ಹಣ, ಮೂರು ಸಾಮಾಜಿಕ ನಾಟಕಗಳು. ಮುದ್ರಿತ ಗದ್ಯ ಕೃತಿಗಳು: ಕರಿಯನ ಪುರಾಣ, ಕನಕನ ಅವ್ವ, ಹಳ್ಳಿಗಾಡಿನ ರೂವಾರಿ, ಡಾ.ಬಂದೀಗೌಡ, ಆಣೆ ಪ್ರಮಾಣಗಳು, ಬಯ್ಗುಳ, ಸರ್ವಜ್ಞ ವಚನಗಳ ಓದು, ಅಲ್ಲಮ ವಚನಗಳ ಓದು, ಶಿವಶರಣೆಯರ ವಚನಗಳ ಓದು, ಶಿವಶರಣರ ವಚನಗಳ ಓದು, ಬಸವಣ್ಣನ ...

READ MORE

Related Books