ಡಿ. ದೇವರಾಜ ಅರಸು

Author : ನಾ. ಸೋಮೇಶ್ವರ

Pages 48

₹ 25.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 9900998686

Synopsys

ಕರ್ನಾಟಕ ಕಂಡ ಘನತೆಯ ರಾಜಕಾರಣಿ- ದೇವರಾಜ ಅರಸು. ರಾಜ್ಯದ 8ನೇ ಮುಖ್ಯಮಂತ್ರಿ ಆಗಿ, ಕರ್ನಾಟಕದಲ್ಲಿ ‘ಅರಸು ಯುಗ‘ವನ್ನು ಸ್ಥಾಪಿಸಿದರು. ರಾಜಕಾರಣಿಯಾಗಿದ್ದರು ಸಂಗೀತ, ಲಲಿತಕಲೆಗಳಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಅವರ ಬಾಲ್ಯ-ಜೀವನ-ರಾಜಕೀಯ ಬದುಕು-ಸಾಧನೆ-ಕರ್ನಾಟಕಕ್ಕೆ ನೀಡಿದ ಕೊಡುಗೆಯನ್ನು ಈ ಕೃತಿಯಲ್ಲಿ ನೀಡಿದ್ದಾರೆ ಲೇಖಕ ಅನ್ನಪೂರ್ಣ ವೆಂಕಟನಂಜಪ್ಪ. ಸಾಹಿತಿ ನಾ. ಸೋಮೇಶ್ವರ ಸಂಪಾದಿಸಿದ್ದು, ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಈ ಕೃತಿ ರಚಿಸಿದ್ದಾರೆ.

About the Author

ನಾ. ಸೋಮೇಶ್ವರ
(14 May 1955)

ನಾ. ಸೋಮೇಶ್ವರ  ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು.  ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ  ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ,  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...

READ MORE

Related Books