ಡಿ.ಆರ್. ನಾಗರಾಜ್ ಅವರ ಆಯ್ದ ಬರಹಗಳು

Author : ಡಿ. ಆರ್. ನಾಗರಾಜ್

Pages 108

₹ 75.00




Year of Publication: 2018
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಸಂಸ್ಕೃತಿ ಚಿಂತನೆಗೆ ಹೆಸರಾದವರು ಡಿ.ಆರ್‌. ನಾಗರಾಜ್. ಸಾಹಿತ್ಯ ವಿಮರ್ಶೆಯ ಮೂಲಕ ಅವರ ಬರವಣಿಗೆ ಆರಂಭವಾದರೂ ಅದು ಕೇವಲ ಅಲ್ಲಿಗೇ ನಿಲ್ಲಲಿಲ್ಲ. ಸಂಸ್ಕೃತಿ ಚಿಂತನೆಯತ್ತ ಮುಖಮಾಡಿತು. ಭಾರತದ ಪ್ರಮುಖ ಚಿಂತಕರಲ್ಲಿ ಒಬ್ಬರಾಗುವ ಮಟ್ಟಿಗೆ ಬೆಳೆದ ಡಿ.ಆರ್‌. ನಾಗರಾಜ್ ಅವರ ಬರವಣಿಗೆಯು ಪ್ರಖರ ಚಿಂತನೆಗೆ ಹೆಸರಾದವು. ಡಿ.ಆರ್‌. ಅವರ ಬರಹಗಳನ್ನು ಆಯ್ದು ಸಂಕಲಿಸಿ ಪ್ರಕಟಿಸಲಾಗಿದೆ.

About the Author

ಡಿ. ಆರ್. ನಾಗರಾಜ್
(20 February 1954 - 12 August 1998)

ಕನ್ನಡದ ಖ್ಯಾತ ವಿಮರ್ಶಕ ಹಾಗೂ ಚಿಂತಕರಾದ ಡಾ.ಡಿ.ಆರ್.ನಾಗರಾಜು ಅವರು ಹುಟ್ಟಿದ್ದು ದೊಡ್ಡಬಳ್ಳಾಪುರದಲ್ಲಿ. ತಂದೆ ರಾಮಯ್ಯ, ತಾಯಿ ಅಕ್ಕಯ್ಯಮ್ಮ. ದೊಡ್ಡಬಳ್ಳಾಪುರದಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ನಾಗರಾಜ್ ಪ್ರೌಢ ವ್ಯಾಸಂಗಕ್ಕಾಗಿ ಬೆಂಗಳೂರಿಗೆ ಬಂದರು. ಅಂದಿನ ಸರ್ಕಾರಿ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯಾದ ಅವರು ಆನರ್ಸ್ ಪದವಿಯನ್ನು ಅಲ್ಲಿಯೇ ಪಡೆದರು. ಮುಂದೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಎ ಪದವಿ ಪಡೆದ ಡಿ.ಆರ್ ಸ್ವಲ್ಪ ಕಾಲ ಸಂಶೋಧಕ ವೃತ್ತಿಯಲ್ಲಿದ್ದು ಅಲ್ಲಿಯೇ ಕನ್ನಡ ಅಧ್ಯಾಪಕರಾದರು. ಪ್ರವಾಚಕರಾದರು, ಜೊತೆಗೆ ಕೈಲಾಸಂ ಪೀಠದ ಸಂದರ್ಶಕ ಪ್ರಾಧ್ಯಾಪಕರೂ ಆದರು. ಕನ್ನಡದ ವಿಮರ್ಶೆಗೆ ಸಾಂಸ್ಕೃತಿಕ ಆಯಾಮವನ್ನು ಒದಗಿಸಿದ ನಾಗರಾಜ್ ಅಮೆರಿಕದ ...

READ MORE

Related Books