ದಕ್ಷಿಣದ ಗಾಂಧಿ ಕೆ.ಕಾಮರಾಜ್

Author : ಎನ್. ಜಗದೀಶ್ ಕೊಪ್ಪ

Pages 148

₹ 180.00




Year of Publication: 2022
Published by: ಸಂಕಥನ ಪ್ರಕಾಶನ
Address: ಸಂಕಥನ #72 , ಭೂಮಿಗೀತ 6 ನೇ ತಿರುವು, ಉದಯಗಿರಿ ಮಂಡ್ಯ – 571401.
Phone: 9019529494

Synopsys

ಇಂಡಿಯಾ ಕಂಡ ಪ್ರಾಮಾಣಿಕ ರಾಜಕಾರಣಿಗಳಲ್ಲಿ ಕೆ.ಕಾಮರಾಜ್ ಅವರು ಪ್ರಮುಖರು.ಇಂದಿನ ಯುವ ರಾಜಕೀಯ ಕಾರ್ಯಕರ್ತರಿಗೆ ಕೆ.ಕಾಮರಾಜ್,ಎಸ್ ನಿಜಲಿಂಗಪ್ಪ ಅಂತವರು ಒಂದು ಉತ್ತಮ ಮಾದರಿ. ಡಾ.ಎನ್.ಜಗದೀಶ್ ಕೊಪ್ಪ ಅವರು ಕಾಮರಾಜ್ ಅವರ ಬದುಕಿನ ಚಿತ್ರಣವನ್ನು ಅವರ ಸಮಕಾಲೀನ ವಸ್ತು ಸ್ಥಿತಿ ಅಧ್ಯಯನದ ಜೊತೆಗೆ ಈ ಪುಸ್ತಕದಲ್ಲಿ ತುಂಬ ಚೆನ್ನಾಗಿ ನಿರೂಪಿಸಿಕೊಟ್ಟಿದ್ದಾರೆ.ಈ ಪುಸ್ತಕ ಯುವ ಓದುಗರಿಗೆ,ರಾಜಕೀಯ ಚಿಂತಕರಿಗೆ ಸ್ಫೂರ್ತಿದಾಯಕ.

About the Author

ಎನ್. ಜಗದೀಶ್ ಕೊಪ್ಪ

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ 1956 ರಲ್ಲಿ ರೈತ ಕುಟುಂಬದಲ್ಲಿ ಜನನ. ಬೆಂಗಳೂರು ವಿ.ವಿ.ಪುರಂ ಕಾಲೇಜಿನಿಂದ ಬಿ.ಎ. ಪದವಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ಎಂ.ಎ. ಪದವಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾನಿಯದಿಂದ ‘ ಜಾಗತೀಕರಣ ಮತ್ತು ಗ್ರಾಮ ಭಾರತ’ ಪೌಢಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದರು. 1981 ರಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು 2018 ರವರೆಗೆ ಹುಬ್ಬಳ್ಳಿ ನಗರದಲ್ಲಿ ಉದಯಟಿ.ವಿ.ಸಂಸ್ಥೆಯ ಉತ್ತರ ಕರ್ನಾಟಕ ಪ್ರಾದೇಶಿಕ ಕಚೇರಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ಇದೀಗ ಮೈಸೂರು ನಗರದಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. 1995 ರಲ್ಲಿ ಸುಮ್ಮಾನದ ಪದ್ಯಗಳು ಕೃತಿಯ ಮೂಲಕ ...

READ MORE

Related Books