ದಲಿತ ಚಳವಳಿ ಚರಿತ್ರೆ ಸಂಪುಟ-10

Author : ವಿ. ಮುನಿವೆಂಕಟಪ್ಪ

Pages 384

₹ 480.00




Year of Publication: 2016
Published by: ವಿಚಾರವಾದಿ ಪ್ರಕಾಶನ
Address: # 1240, 3ನೇ ಅಡ್ಡರಸ್ತೆ, ಗಂಗೆ ರಸ್ತೆ, ಕುವೆಂಪುನಗರ, ಮೈಸೂರು-570023

Synopsys

ಲೇಖಕ, ಚಿಂತಕ ಡಾ. ವಿ. ,ಮುನಿವೆಂಕಟಪ್ಪ ಅವರ ಕೃತಿ-ದಲಿತ ಚಳವಳಿ ಚರಿತ್ರೆ ಸಂಪುಟ-10. ಕರ್ನಾಟಕದಲ್ಲಿ (1970) ದಲಿತ ಚಳವಳಿಯು ಆರಂಭಗೊಂಡು ಸುಮಾರು 10 ವರ್ಷ ಕಾಲ ಉಚ್ಚ್ರಾಯ ಸ್ಥಿತಿಯಲ್ಲಿತ್ತು. ನಂತರ ನಾಯಕತ್ವದ ಅಭಾವದ ಹಿನ್ನೆಲೆಯಲ್ಲಿ ಕ್ರಮೇಣ ಅದರ ಪ್ರಭಾವ ತಗ್ಗುತ್ತಾ ಬಂದಿತು. ಆದರೆ, ನಿರೀಕ್ಷೆಗೂ ಮೀರಿ ಜನಜಾಗೃತಿ ಸಾಧ್ಯವಾಯಿತು. ಬುದ್ಧ-ಬಸವ-ಅಂಬೇಡ್ಕರರ ವಿಚಾರಗಳ ಅರಿವು ಹೆಚ್ಚಿತು. ಹೀಗಾಗಿ, ಪ್ರಸ್ತುತ ವ್ಯವಸ್ಥೆಯಲ್ಲಿ ಶೋಷಣೆ ವಿರುದ್ಧ ಧ್ವನಿಗಳು ಮೂಡಲಾರಂಭಿಸಿದವು. ಸ್ವತಃ ಲೇಖಕರು ದಲಿತ ಚಳವಳಿಯಲ್ಲಿ ಪಾಲ್ಗೊಂಡಿದ್ದರಿಂದ ಅದರ ಏಳು-ಬೀಳುಗಳನ್ನು ಅತ್ಯಂತ ಖಚಿತವಾಗಿ ಗ್ರಹಿಸಲು ಸಾಧ್ಯವಾಗಿದ್ದನ್ನು ಈ ಕೃತಿ ಕನ್ನಡಿ ಹಿಡಿಯುತ್ತದೆ.

About the Author

ವಿ. ಮುನಿವೆಂಕಟಪ್ಪ

ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...

READ MORE

Related Books