ದಲಿತ ಚಳವಳಿ ಚರಿತರೆ ಸಂಪುಟ-11

Author : ವಿ. ಮುನಿವೆಂಕಟಪ್ಪ

Pages 472

₹ 590.00




Year of Publication: 2016
Published by: ವಾಚಸ್ಪತಿ ಪ್ರಕಾಶನ
Address: # 658, 2ನೇ ಮಹಡಿ, 4ನೇ ಮುಖ್ಯರಸ್ತೆ, 4ನೇ ಅಡ್ಡರಸ್ತೆ, E ಮತ್ತು F ಬ್ಲಾಕ್, 2ನೇ ಹಂತ, ರಾಮಕೃಷ್ಣನಗರ, ಮೈಸೂರು-570023

Synopsys

ಲೇಖಕ, ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರ ಕೃತಿ-ದಲಿತ ಚಳವಳಿ ಚರಿತ್ರೆ ಸಂಪುಟ-11. ದಲಿತ ಚಳವಳಿಯು ಸನ್ನಿವೇಶದ ಒತ್ತಡದಲ್ಲಿ ಸೃಷ್ಟಿಯಾಯಿತು. ಇದಕ್ಕೆ ಬಂಡಾಐ ಸಾಹಿತ್ಯ ಸಂಘಟನೆಗಳು ಬೆಂಬಳವಾಗಿ ನಿಂತಿದ್ದವು. ಬುದ್ಧ-ಬಸವ-ಅಂಬೇಡ್ಕರ್ ಅವರ ಚಿಂಥನೆಗಳ ಪ್ರವಹವು ಜನಸಾಮಾನ್ಯರ ಮನದೊಳಗೆ ಹರಿದು ಚಳವಳಿಗೆ ಕಾವು ಕೊಟ್ಟಿದ್ದವು. 1970 ರಿಂದ ಕರ್ನಾಟಕದಲ್ಲಿ ಆರಂಭವಾಧ ದಲಿತ ಚಳವಳಿಯು ಕನಿಷ್ಠ 10 ವರ್ಷಗಳವರೆಗೆ ತನ್ನ ಕಾವು ಉಳಿಸಿಕೊಂಡಿತ್ತು. ಸ್ವತಃ ಲೇಖಕರು ದಲಿತ ಚಳವಳಿಯಲ್ಲಿ ಪಾಲ್ಗೊಂಡಿದ್ದರಿಂದ ಹೋರಾಠದ ಹಾದಿಯಲ್ಲಿ ಅಡೆತಡೆಗಳನ್ನು ಏಳು ಬೀಳುಗಳನ್ನು ಸಮರ್ಥವಾಗಿ ವಿಶ್ಲೇಷಿಸಿರುವ ಕೃತಿ ಇದು.

 

About the Author

ವಿ. ಮುನಿವೆಂಕಟಪ್ಪ

ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...

READ MORE

Related Books