ದಲಿತ ಚಳವಳಿ ಚರಿತ್ರೆ ಸಂಪುಟ-12

Author : ವಿ. ಮುನಿವೆಂಕಟಪ್ಪ

Pages 518

₹ 620.00




Year of Publication: 2017
Published by: ಮಣಿ ಪ್ರಕಾಶನ
Address: # 2, 2ನೇ ಅಡ್ಡರಸ್ತೆ, 3ನೇ ಮಹಡಿ, ಕೋಣೆ ಸಂಖ್ಯೆ :1, ಮುನೇಶ್ವರ ಬ್ಲಾಕ್, ಪ್ಯಾಲೇಸ್ ಗುಟ್ಟಹಳ್ಳಿ, ಬೆಂಗಳೂರು-560003

Synopsys

ಲೇಖಕ, ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರ ಕೃತಿ-ದಲಿತ ಚಳವಳಿ ಚರಿತ್ರೆ ಸಂಪುಟ-12. ದಲಿತ ಚಳವಳಿಯು ಸನ್ನಿವೇಶದ ಒತ್ತಡದಲ್ಲಿ ಸೃಷ್ಟಿಯಾಯಿತು. ಇದಕ್ಕೆ ಬಂಡಾಯ ಸಾಹಿತ್ಯ ಸಂಘಟನೆಗಳು ಬೆಂಬಲವಾಗಿ ನಿಂತಿದ್ದವು. ಬುದ್ಧ-ಬಸವ-ಅಂಬೇಡ್ಕರ್ ಅವರ ಚಿಂತನೆಗಳ ಪ್ರವಹವು ಜನಸಾಮಾನ್ಯರ ಮನದೊಳಗೆ ಹರಿದು ಚಳವಳಿಗೆ ಕಾವು ಕೊಟ್ಟಿದ್ದವು. 1970 ರಿಂದ ಕರ್ನಾಟಕದಲ್ಲಿ ಆರಂಭವಾದ ದಲಿತ ಚಳವಳಿಯು ಕನಿಷ್ಠ 10 ವರ್ಷಗಳವರೆಗೆ ತನ್ನ ಕಾವು ಉಳಿಸಿಕೊಂಡಿತ್ತು. ಸ್ವತಃ ಲೇಖಕರು ದಲಿತ ಚಳವಳಿಯಲ್ಲಿ ಪಾಲ್ಗೊಂಡಿದ್ದರಿಂದ ಹೋರಾಟದ ಹಾದಿಯಲ್ಲಿ ಅಡೆ-ತಡೆಗಳನ್ನು ಏಳು -ಬೀಳುಗಳನ್ನು ಸಮರ್ಥವಾಗಿ ವಿಶ್ಲೇಷಿಸಿರುವ ಕೃತಿ ಇದು.

About the Author

ವಿ. ಮುನಿವೆಂಕಟಪ್ಪ

ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...

READ MORE

Related Books