ದಲಿತ ಚಳವಳಿ ಚರಿತ್ರೆ ಸಂಪುಟ-16

Author : ವಿ. ಮುನಿವೆಂಕಟಪ್ಪ

Pages 296

₹ 435.00




Year of Publication: 2017
Published by: ಟಿ.ಟಿ. ಎಂಟರ್ ಪ್ರೈಸೆಸ್
Address: #533, 1ನೇ ಮಹಡಿ, 9ನೇ ಅಡ್ಡರಸ್ತೆ, 2ನೇ ಹಂತ ವಿನಯ ಮಾರ್ಗ, ಸಿದ್ಧಾರ್ಥ ಲೇಔಟ್, ಮೈಸೂರು-570001

Synopsys

ಲೇಖಕ, ಚಿಂತಕ ಡಾ. ವಿ.ಮುನಿವೆಂಕಟಪ್ಪ ಅವರ ಕೃತಿ-ದಲಿತ ಚಳವಳಿ ಚರಿತ್ರೆ ಸಂಪುಟ-16. ದಲಿತ ಚಳವಳಿಯು ಕಾಲಘಟ್ಟದ ಒಂದು ಅನಿವಾರ್ಯತೆ. ದಲಿತ ಸಾಹಿತ್ಯ-ಚಳವಳಿಯು ಬಂಡಾಯ ಸಾಹಿತ್ಯಕ್ಕಿಂತ ಭಿನ್ನ. ದಲಿತರ ನೋವು ನಲಿವುಗಳು ಭಿನ್ನ. ಹೀಗಾಗಿ, ದಲಿತ ಸಾಹಿತ್ಯ ಹಾಗೂ ಚಳವಳಿಗಳು ಸಾಂಸ್ಕೃತಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕವಾಗಿಯೂ ಮಹತ್ವ ಪಡೆಯುತ್ತವೆ. ಈ ಕುರಿತು ರಾಜ್ಯದ ವಿವಿಧ ಲೇಖಕರು ಅಭಿಪ್ರಾಯ ವ್ಯಕ್ತಪಡಿಸಿದ ಸರಣಿ ರೂಪದ ಬರೆಹಗಳನ್ನು ಸಂಪಾದಿಸಿದ್ದೇ ಈ ಕೃತಿ.

About the Author

ವಿ. ಮುನಿವೆಂಕಟಪ್ಪ

ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...

READ MORE

Related Books