ದಾಸೋಹ ಸಿರಿ

Author : ಚನ್ನಪ್ಪ ಎರೇಸೀಮೆ

Pages 744

₹ 250.00




Year of Publication: 1997
Published by: ಹಳೆಯ ವಿದ್ಯಾರ್ಥಿಗಳ ಸಂಘ, ‍ಸಿದ್ಧಗಂಗಾಕ್ಷೇತ್ರ, ತುಮಕೂರು

Synopsys

ದಾಸೋಹ ಸಿರಿ ಇದು  ಚನ್ನಪ್ಪ ಎರೇಸೀಮೆ ಅವರ ಕೃತಿಯಾಗಿದೆ. ಈ ಕೃತಿಯಲ್ಲಿ ಶ್ರೀ ಸಿದ್ದಗಂಗಾ ಎಂಬ ನೆನಪು ಮನಕ್ಕೆ ಬಂದೊಡನೆಯ ಕಣ್ಣಿಗೆ ಕಟ್ಟುವ ಅದರ ದಾಸೋಹದ ಆಭೂತ ಸಂದರ್ಭ ಅಸಾಧಾರಣತೆ ಎಂಥವರನ್ನೂ ಮೂಕವಿಸ್ಮಿತ ಗೊಳಿಸುತ್ತದೆ. ಸಿದ್ದಗಂಗಾ ಮಠದ ಬಗೆಗಿನ ವಿಚಾರಗಳನ್ನು ಈ ಪುಸ್ತಕದಲ್ಲಿ ವಿವರಿಸಲಾಗಿದೆ.

About the Author

ಚನ್ನಪ್ಪ ಎರೇಸೀಮೆ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹರವಿ ಗ್ರಾಮದ ಚೆನ್ನಪ್ಪ ಎರೇಸೀಮೆ ಅವರು (1919) ಜನಿಸಿದರು. ಮುಲ್ಕಿ ಪರೀಕ್ಷೆ ಪಾಸಾದ ನಂತರ ಶಿಕ್ಷಕರಾದರು. ಕೀರ್ತನಾಕಾರ-ಪ್ರವಚನಾಕಾರರಾದರು. ನುಡಿ ಗಾರುಡಿಗ ಎಂದೇ ಪ್ರಖ್ಯಾತರು. ಶಿಕ್ಷಕ ತರಬೇತಿ ಕಾಲೇಜಿನಲ್ಲಿ 30 ವರ್ಷ ಕಾಲ ಬೋಧನೆ ನಂತರ ನಿವೃತ್ತರಾದರು. ತುಮಕೂರಿನ ಸಿದ್ಧಗಂಗಾ ಮಠದೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಮಠದ ಸಿದ್ಧಗಂಗಾ ಮಾಸಪತ್ರಿಕೆಯ ಸಂಪಾದಕರೂ ಆಗಿದ್ದರು. ಶ್ರೀ ಶಿವಕುಮಾರ ಸ್ವಾಮೀಜಿಯವರ ಪಟ್ಟಾಧಿಕಾರ ಮಹೋತ್ಸವ ವೇಳೆ ‘ಸಿದ್ಧಗಂಗಾ ಶ್ರೀ’ ಹಾಗೂ ವಜ್ರಮಹೋತ್ಸವ ವೇಳೆ ‘ದಾಸೋಹ ಸಿರಿ’ ಮಹಾಸಂಪುಟಗಳ ರಚನೆ-ಪ್ರಕಟಣೆಯಲ್ಲೂ ಮಹತ್ವದ ಪಾತ್ರ ವಹಿಸಿದ್ದರು. ಪ್ರಾಥಮಿಕ, ಪ್ರೌಢಶಿಕ್ಷಣ, ಪಿಯುಸಿ ...

READ MORE

Related Books