ದೇಶ ವಿಭಜನೆಯ ವಾಸ್ತವ ಸತ್ಯಗಳು

Author : ಬಿ. ಗಂಗಾಧರಮೂರ್ತಿ

₹ 50.00




Year of Publication: 2022
Published by: ಲಡಾಯಿ ಪ್ರಕಾಶನ
Address: ಲಡಾಯಿ ಪ್ರಕಾಶನ, 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 09480286844

Synopsys

ಯೂಟ್ಯೂಬರ್ ಧ್ರುವ್‌ ರಾಥಿ ಅವರ ಹಿಂದಿ ವೀಡಿಯೋ ಪ್ರಸ್ತುತಿಯನ್ನು ಬಿ. ಗಂಗಾಧರಮೂರ್ತಿ ಅವರು ಕನ್ನಡಕ್ಕೆ ಅನುವಾದಿಸಿ ಅದನ್ನು ʻದೇಶ ವಿಭಜನೆಯ ವಾಸ್ತವ ಸತ್ಯಗಳುʼ ಪುಸ್ತಕ ರೂಪದಲ್ಲಿ ತಂದಿದ್ದಾರೆ. 1947ರ ವಿಭಜನೆಗೆ ಕಾರಣ, 1857ರ ದಂಗೆ, ದ್ವಿ-ರಾಷ್ಟ್ರ ಸಿದ್ದಾಂತದ ಹುಟ್ಟು, ಮುಸ್ಲೀಂ ಲೀಗ್‌ನ ಹುಟ್ಟು, ಹಿಂದೂ ಸನಾತನಗಳ ಪ್ರತಿಕ್ರಿಯೆ, ಹಿಂದೂ ರಾಷ್ಟ್ರೀಯತೆಯ ಉದಯ, ತ್ರಿಕೋನ ಪ್ರೇಮ ಪ್ರಕರಣ, ಮೌಂಟ್‌ಬ್ಯಾಟನ್‌ ಯೋಜನೆ, ಹಿಂದೂ-ಮುಸ್ಲಿಂ ಐಕ್ಯತೆಯ ಐತಿಹಾಸಿಕತೆ, ಬ್ರಿಟೀಷರಿಗೆ ಬೆಂಬಲ ನೀಡಿದ ಸಾವರ್ಕರ್‌ ಹಾಗೂ ಜಿನ್ನ ಮುಂತಾದ ವಿಚಾರಗಳನ್ನು ನಾಲ್ಕು ಕಂತುಗಳಲ್ಲಿ ಗಂಗಾಧರಮೂರ್ತಿ ಅವರು ಪ್ರಕಟಿಸಿದ್ದಾರೆ.

About the Author

ಬಿ. ಗಂಗಾಧರಮೂರ್ತಿ - 10 September 2022)

ಲೇಖಕ ಪ್ರೊ. ಬಿ. ಗಂಗಾಧರ ಮೂರ್ತಿ ಅವರು ಮೂಲತಃ  ಹೊಳೆನರಸೀಪುರದವರು. ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವೀಧರರು. ಸುಮಾರು 30 ಬೊಧನೆ ಮಾಡಿದವರು. ’’ನವ್ಯ ಕತೆಗಳು” ಅವರು ಬರೆದ ವಿಮರ್ಶಾ ಲೇಖನಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ನೀಡಿ ಗೌರವಿಸಿದೆ. ಅನುವಾದ ಕ್ಷೇತ್ರದಲ್ಲಿ ಇವರ ಸೇವೆ ಗಮನಿಸಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಪ್ರಶಸ್ತಿ ನೀಡಿ ಗೌರವಿಸಿದೆ. ಸೂಫಿ ಕಲ್ಚರ್ ಸಂಪಾದಕ  ಸಮಿತಿಯಲ್ಲಿ ಪ್ರವಾಚಕರಾಗಿದ್ದರು. ಭಾರತ ಜ್ಞಾನ-ವಿಜ್ಞಾನ ಸಮಿತಿ ಪ್ರಕಟಿಸುತ್ತಿದ್ದ ‘ಟೀಚರ್’ ಮಾಸಿಕದ ಮುಖ್ಯ ಸಂಪಾದಕರಾಗಿದ್ದರು. ಕರ್ನಾಟಕದ ಗೌರಿಬಿದನೂರು ನಗರದಲ್ಲಿ ವಾಸವಿದ್ದು, ವಿದುರಾಶ್ವತ ಫ್ರೀಡಂ ಮೆಮೊರಿಯಲ್ ಮ್ಯೂಜಿಯಂ ಸಂಸ್ಥೆಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.  ...

READ MORE

Related Books