ದೇಶಕ್ಕಾಗಿ ಆರ್ ಎಸ್ಎಸ್ ಬಿಟ್ಟೆ

Author : ಎಲ್. ಎನ್. ಮುಕುಂದರಾಜ್

Pages 56

₹ 50.00




Year of Publication: 2022
Published by: ಅನ್ವೇಷಣಾ ಪ್ರಕಾಶನ
Address: #10-11, 1ನೇ ಮಹಡಿ, ಮಾತಾ ತಾನಿಷಾ ಅಪಾರ್ಟ್‌‌ಮೆಂಟ್‌, 4ನೇ ಅಡ್ಡರಸ್ತೆ, ಕೆಎಸ್‌ಆರ್‌ಟಿಸಿ ಲೇಔಟ್‌, ಚಿಕ್ಕಲ್ಲಸಂದ್ರ, ಬೆಂಗಳೂರು
Phone: 8026393891

Synopsys

ಎಲ್.ಎನ್. ಮುಕುಂದರಾಜ್ ಅವರು 'ದೇಶಕ್ಕಾಗಿ ಆರ್‌ಎಸ್‌ಎಸ್‌ ಬಿಟ್ಟೆ' ಎಂಬ ಕೃತಿಯಲ್ಲಿ ದೇಶದಲ್ಲಿ ಇಂದು ನಡೆಯುತ್ತಿರುವ ಷಡ್ಯಂತ್ರ ಹಾಗೂ ಹುನ್ನಾರಗಳನ್ನು ಮನನ ಮಾಡಿಕೊಂಡು ಜಾಗೃತಿಗೊಳ್ಳಬೇಕೆಂಬ ಸದಾಶಯ ಹೊತ್ತು ರಚನೆಗೊಂಡಿದೆ.

About the Author

ಎಲ್. ಎನ್. ಮುಕುಂದರಾಜ್

ಎಲ್. ಎನ್. ಮುಕುಂದರಾಜ್  ಹೊಸ ತಲೆಮಾರಿನ ಹೆಸರಾಂತ ಲೇಖಕರು, ಕನ್ನಡ ಎಂ.ಎ. ಪಡೆದ ಇವರು ವಿವಿಧ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ. - ದೇಶ ಕೋಶ ದಾಸವಾಳ, ನಿರಂಕುಶ ಮುಂತಾದ ಕವನ ಸಂಕಲನಗಳು, ವೈಶಂಪಾಯನ ತೀರ, ಇಗೋ ಪಂಜರ ಅಗೋ ಮುಗಿಲು, ಸಂಗ್ರಾಮ ಭಾರತ ಮುಂತಾದ ನಾಟಕಗಳು, ಅನೇಕ ಜೀವನ ಚರಿತ್ರೆಗಳು ಹಾಗೂ ಅನುವಾದ ಕೃತಿಗಳನ್ನು ಪ್ರಕಟಿಸಿದ್ದಾರೆ. ಅಲ್ಲದೆ ಆಕಾಶವಾಣಿ ಹಾಗೂ ದೂರದರ್ಶನ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಲ್ಲದೆ ನಟಿಸಿದ್ದಾರೆ. ಅನೇಕ ಕವಿಗೋಷ್ಠಿಗಳಲ್ಲಿ ಭಾಗವಹಿಸುವುದಲ್ಲದೆ, ಪ್ರತಿಭಾವಂತ ಸಂಸದೀಯ ಪಟು ಪುಸ್ತಕ ಮಾಲಿಕೆ, ಸುವರ್ಣ ಸಂಭ್ರಮಗಳ ಸಂಪಾದಕರಾಗಿಯೂ ದುಡಿದಿದ್ದಾರೆ. ಶಿಕ್ಷಕ ...

READ MORE

Related Books