ದೇವಸ್ಮರಣೆ

Author : ಜಿ.ಟಿ. ನಾರಾಯಣರಾವ್

Pages 147

₹ 60.00




Year of Publication: 2003
Published by: ಅತ್ರಿ ಬುಕ್ ಸೆಂಟರ್
Address: 4, ಶರಾವತಿ ಬಿಲ್ಡಿಂಗ್, ಬಲ್ಮಠ, ಮಂಗಳೂರು- 575001
Phone: 08244251161

Synopsys

‘ದೇವಸ್ಮರಣೆ’ ಬಾಗಲೋಡಿ ದೇವರಾಯ ಸ್ಮರಣ ಸಂಪುಟ. ಈ ಕೃತಿಯನ್ನು ಹಿರಿಯ ಲೇಖಕ ಜಿ.ಟಿ. ನಾರಾಯಣರಾವ್ ಸಂಪಾದಿಸಿದ್ದಾರೆ. ಕನ್ನಡದ ಪ್ರಸಿದ್ಧ ಕತೆಗಾರರಾಗಿದ್ದ ಬಾಗಲೋಡಿ ದೇವರಾಯ ಅವರ ಬದುಕು ಬರಹಗಳ ಕುರಿತು ಬೆಳಕು ಚೆಲ್ಲುವ ಈ ಕೃತಿ ಅವರ ಸ್ಮರಣಾರ್ಥವಾಗಿಯೇ ರಚಿಸಲ್ಪಟ್ಟಿದ್ದು. ತೆಳು ಹಾಸ್ಯದ ಮೂಲಕ ಕತೆ ಬರೆಯುತ್ತಿದ್ದ ಬಾಗಲೋಡಿ ದೇವರಾಯರು ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರಾಗಿದ್ದರು.

About the Author

ಜಿ.ಟಿ. ನಾರಾಯಣರಾವ್
(30 January 1926)

ಜಿ.ಟಿ.ನಾರಾಯಣ ರಾವ್ ಅವರು ಪುತ್ತೂರಿನ ಸಮೀಪದ ಮರಿಕೆ ಗ್ರಾಮದಲ್ಲಿ 30-01-1926ರಂದು ಜನಿಸಿದರು. ಮದ್ರಾಸ್ ವಿಶ್ವವಿದ್ಯಾಲಯದಿಂದ ಗಣಿತದಲ್ಲಿ ಎಂ.ಎ. ಪದವಿ ಪಡೆದಿರುವ ಇವರು ಎನ್.ಸಿ.ಸಿ. ಅಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಕರ್ನಾಟಕ ಸಂಗೀತ ಹಾಗೂ ಕನ್ನಡ ಅಭಿಜಾತ ವಾಙ್ಙಯ ಕುರಿತು ಅಪಾರ ಆಸಕ್ತಿ ಹೊಂದಿದ್ದಾರೆ, ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪನ ಮತ್ತೆ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಶ್ವಕೋಶದ ವಿಜ್ಞಾನ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಸಿ.ವಿ. ರಾಮನ್‌ರನ್ನು ಬೆಂಗಳೂರಿನಲ್ಲಿಯೂ, ಎಸ್. ಚಂದ್ರಶೇಖರ್‌ರನ್ನು ಚಿಕಾಗೋದಲ್ಲಿಯೂ ಭೇಟಿಮಾಡಿ ವೈಜ್ಞಾನಿಕ ಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ಕನ್ನಡಕ್ಕೆ ವಿಪುಲ ಸ್ವತಂತ್ರ ವೈಜ್ಞಾನಿಕ ಕೃತಿಗಳನ್ನೂ, ಕೆಲವು ...

READ MORE

Related Books