ದೇವುಡು ನರಸಿಂಹಶಾಸ್ತ್ರಿ

Author : ಜಿ. ಅಶ್ವತ್ಥನಾರಾಯಣ

Pages 52

₹ 20.00




Year of Publication: 2000
Published by: ಕರ್ನಾಟಕ ವಿದ್ಯಾವರ್ಧಕ ಸಂಘ
Address: ಧಾರವಾಡ

Synopsys

ಕಾದಂಬರಿ, ಕತೆ, ಸಣ್ಣಕತೆ, ನಾಟಕ, ಮಕ್ಕಳ ನಾಟಕ, ಮಕ್ಕಳ ಕತೆ, ಜಾನಪದ ಇತಿಹಾಸ, ವಿಮರ್ಶೆ ಗ್ರಂಥ ಸಂಶೋಧನೆ, ಗ್ರಂಥ ಅನುವಾದ ಹೀಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡವರು ದೇವುಡು ನರಸಿಂಹಮೂರ್ತಿ. ಇವರ ಬದುಕು-ಬರಹ ವೈಶಿಷ್ಟ್ಯತೆಯನ್ನು ಲೇಖಕ ಪ್ರೊ. ಜಿ. ಅಶ್ವತ್ಥ ನಾರಾಯಣ ಅವರು ಪರಿಚಯಿಸಿದ್ದಾರೆ.

About the Author

ಜಿ. ಅಶ್ವತ್ಥನಾರಾಯಣ
(12 May 1938)

ಸಂಶೋಧಕರು, ಸಾಹಿತಿ, ಭಾಷಾ ತಜ್ಞ, ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಜಿ. ಅಶ್ವತ್ಥನಾರಾಯಣ ಅವರು 1938 ಮೇ 12 ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎಚ್.ಗುಂಡಪ್ಪ, ತಾಯಿ ಜಾನಕಮ್ಮ. ಸಮಾಜಶಾಸ್ತ್ರ ಮತ್ತು ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ರಾಜ್ಯದ ನಾನಾ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಪುರುಷೋತ್ತಮ ದಾಸರ ಸಮಗ್ರ ಕೃತಿಗಳು, ವಿಜಯ ದಾಸರ ಸಮಗ್ರ ಕೀರ್ತನೆಗಳು, ರತ್ನಾಕರವರ್ಣಿಯ ಶತಕತ್ರಯ, ಜ್ಞಾನವಂತರಾಗಿ ಜಾಗರೂಕರಾಗಿರಿ, ಉತ್ತಮ ಕ್ಷಮಾಧರ್ಮ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ಕನ್ನಡ ಸಾಹಿತ್ಯ ಅಕಾಡಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ.  ...

READ MORE

Related Books