ಧರ್ಮಸಂತಾನ ಭಕ್ತಿ ಭಂಡಾರಿ ಬಸವಣ್ಣ

Author : ಆಗುಂಬೆ ಎಸ್. ನಟರಾಜ್‌

Pages 394

₹ 350.00




Year of Publication: 2018
Published by: ಆಗುಂಬೆ ಎಸ್. ನಟರಾಜ್
Address: #947, 1ನೇ ಮಹಡಿ, 3ನೇ ಮುಖ್ಯ ರಸ್ತೆ, ವಿಜಯನಗರ, ಬೆಂಗಳೂರು
Phone: 9481423004

Synopsys

ಎಂಟು ಶತಮಾನಗಳ ಹಿಂದೆ ’ಕಲ್ಯಾಣ ಕ್ರಾಂತಿ’ಯನ್ನು ನಡೆಸಿದ ಬಸವಣ್ಣ ಅವರ ಬಾಲ್ಯ-ಜೀವನ-ಜೀವನ-ಸಮಾಜಕ್ಕೆ ನೀಡಿದ ಕೊಡುಗೆಯನ್ನು ಈ ಕೃತಿಯಲ್ಲಿ ಸ್ಮರಿಸಲಾಗಿದೆ. ಅಲ್ಲದೆ ಬಸವಣ್ಣನವರ ವಚನ ಹಾಗೂ ಅವರ ಕೈಂಕರ್ಯವನ್ನು ತಮ್ಮ ಧರ್ಮದ ಪರಿಧಿಗೆ ತೆಗೆದುಕೊಂಡು ಲೇಖಕ ಆಗುಂಬೆ ಎಸ್. ನಟರಾಜ್ ಅವರು ಚರ್ಚಿಸಿದ್ದಾರೆ.

About the Author

ಆಗುಂಬೆ ಎಸ್. ನಟರಾಜ್‌
(20 November 1939)

ಲೇಖಕ ನಟರಾಜ್, 1939 ನವೆಂಬರ್‌ 20 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಹುಟ್ಟಿದರು. ತಂದೆ ಎ. ಎಸ್. ಭಟ್, ತಾಯಿ ಲಕ್ಷ್ಮಮ್ಮ. ಕಾಲೇಜು ದಿನಗಳಿಂದಲೂ ಸಾಹಿತ್ಯದ ಬಗ್ಗೆ ಒಲವಿದ್ದು, ನಿವೃತ್ತಿಯ ನಂತರ ಈಗ ಪೂರ್ಣ ಪ್ರಮಾಣದ ಬರಹಗಾರರು. ಸದಾ ಒಂದಿಲ್ಲೊಂದು ಕಡೆ ಪ್ರವಾಸ ಅಥವಾ ಬಿಡುವಿನ ವೇಳೆಯಲ್ಲಿ ಸಾಹಿತ್ಯ ರಚನೆಯಲ್ಲಿ ತೊಡಗುತ್ತಾರೆ. ಅವರ ಪ್ರವಾಸಾನುಭವದ ಲೇಖನಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ‘ಬಾತುಕೋಳಿ’ ಮತ್ತು ‘ಆತಂಕ’ ಎಂಬ ಎರಡು ಕಾದಂಬರಿಗಳು. ‘ಚಕ್ಕಂದ’ ಎಂಬ ಹನಿಗವನ ಸಂಕಲನ, ‘ರಸನಿಮಿಷ’ ಎಂಬ ಹಾಸ್ಯಕಥೆಗಳ ಸಂಗ್ರಹ. ‘ರಸ ವೈಚಾರಿಕತೆ’ ಎಂಬ ವೈಚಾರಿಕ ...

READ MORE

Related Books